26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ವೇಣೂರು ಮಹಾಲಿಂಗೇಶ್ವರ ದೇವಸ್ಥಾನ ಜಾತ್ರಾ ಮಹೋತ್ಸವದ ಪ್ರಯುಕ್ತ ಅನ್ನಛತ್ರಕ್ಕೆ ಶಂಕುಸ್ಥಾಪನೆ

ವೇಣೂರು: ಇತಿಹಾಸ ಪ್ರಸಿದ್ಧ ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ಮುಂಬರುವ ಜಾತ್ರಾ ಮಹೋತ್ಸವದ ಪ್ರಯುಕ್ತ ಅನ್ನಪ್ರಸಾದ ಸ್ವೀಕರಿಸಲು ತಾತ್ಕಾಲಿಕ ಅನ್ನಛತ್ರಕ್ಕೆ ಶಂಕುಸ್ಥಾಪನೆ ಮಾಡಲಾಯಿತು.

ವೇಣೂರು ಸೀಮೆಯ ಅರಸರಾದ ಡಾ. ಪದ್ಮಪ್ರಸಾದ್ ಅಜಿಲರು, ಎಕ್ಸೆಲ್ ವಿದ್ಯಾಸಂಸ್ಥೆಯ ಸ್ಥಾಪಕ ಸುಮಂತ್ ಕುಮಾರ್ ಜೈನ್ ಮತ್ತು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಶಂಕುಸ್ಥಾಪನೆಯನ್ನು ನೆರೆವೇರಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಜಯರಾಮ್ ಶೆಟ್ಟಿ ಮತ್ತು ಎಲ್ಲಾ ಸದಸ್ಯರು ಊರ ಪ್ರಮುಖರು ಉಪಸ್ಥಿತರಿದ್ದರು.

Related posts

ಶಿವಕುಮಾರ್ ಕೆ.ಎಸ್. ರವರು ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಯಾಗಿ ಭಡ್ತಿಗೊಂಡು ಮಂಗಳೂರಿಗೆ ವರ್ಗಾವಣೆ, ಬಿಳ್ಕೋಡುಗೆ ಸಮಾರಂಭ

Suddi Udaya

ನೆರಿಯ: ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು

Suddi Udaya

ಗಾಳಿ-ಮಳೆ: ನಾಲ್ಕೂರು ಬಳಂಜದಲ್ಲಿ ಮರ ಬಿದ್ದು ವಿದ್ಯುತ್ ಕಂಬಗಳು ಧರಾಶಾಯಿ

Suddi Udaya

ಶಟಲ್ ಬ್ಯಾಡ್ಮಿಂಟನ್: ವಾಣಿ ಆಂ.ಮಾ. ಶಾಲೆಯ ಪ್ರಾಥಮಿಕ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕಿಡ್ನಿ ಮತ್ತು ಬ್ರೈನ್ ಸ್ಟ್ರೋಕ್ ಸಮಸ್ಯೆಯಿಂದ ಬಳಲುತ್ತಿರುವ ಕುವೆಟ್ಟು ಹೊನ್ನಪ್ಪ ಪೂಜಾರಿಯವರ ಚಿಕಿತ್ಸೆಗೆ ನೆರವಾಗಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಎಂ.ಎಚ್ ರೇವಣ್ಣ ಭೇಟಿ

Suddi Udaya
error: Content is protected !!