38.4 C
ಪುತ್ತೂರು, ಬೆಳ್ತಂಗಡಿ
March 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಉಜಿರೆ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್‌ ಆಚರಣೆ

ಉಜಿರೆ: ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದ್ ನಮಾಜ್ ಖತೀಬಾರಾದ ಬಹುಮಾನ್ಯ ಮಹಮ್ಮದ್ ಇಸ್ಮಾಯಿಲ್ ಹನೀಫಿ ಇವರ ನೇತೃತ್ವದಲ್ಲಿ ನಡೆಯಿತು.

ಜಮಾತ್ ಅಧ್ಯಕ್ಷರು ಅಬ್ದುಲ್ ರಹಿಮಾನ್ ಹಾಗೂ ಪ್ರದಾನ ಕಾರ್ಯದರ್ಶಿ ನಝೀರ್. ಎ. ಎಮ್ ಹಾಗೂ ಊರಿನ ಗಣ್ಯರು, ಜಮಾತಿಗರು ಉಪಸ್ಥಿತರಿದ್ದರು.

Related posts

ಇಂತಹ ಘಟನೆ ಮತ್ತೆ ಎಂದೂ ಮರುಕಳಿಸದಿರಲಿ : ಅಭಿನಂದನ್ ಹರೀಶ್ ಕುಮಾರ್

Suddi Udaya

ಗುಂಡೂರಿ: ಮಂಜಪ್ಪ ದೇವಾಡಿಗರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಉಜಿರೆ ಗ್ರಾಮ ಪಂಚಾಯತಿಯಲ್ಲಿ ನರೇಗಾ ಯೋಜನೆಯ ಮಾಹಿತಿ ಕಾರ್ಯಗಾರ

Suddi Udaya

ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಓದುವ ಎಸ್‌ಸಿ ಹಾಗೂ ಎಸ್‌ಟಿ ವಿದ್ಯಾರ್ಥಿಗಳ ಪ್ರೋತ್ಸಾಹ ಧನ ಹೆಚ್ಚಳ

Suddi Udaya

ಬೆಳ್ತಂಗಡಿ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ” ಭಿತ್ತಿಪತ್ರಿಕೆ ಅನಾವರಣ “

Suddi Udaya
error: Content is protected !!