25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕಾಜೂರು ರಹ್ಮಾನಿಯ್ಯ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್

ಬೆಳ್ತಂಗಡಿ; ಈ ಪವಿತ್ರ ದಿನವು ಸೌಹಾರ್ದ, ಸಮೃದ್ಧಿ ಮತ್ತು ಶಾಂತಿಯ ಸಂದೇಶವನ್ನು ಪಸರಿಸಲಿ ಎಂಬ ಸಂದೇಶದೊಂದಿಗೆ
ಇತಿಹಾಸ ಪ್ರಸಿದ್ಧ ಕಾಜೂರು ರಹ್ಮಾನಿಯ್ಯ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಹಬ್ಬದ ಆಚರಿಸಲಾಯಿತು.

ಶೇಷ ನಮಾಝ್ ಮತ್ತು ಪ್ರಾರ್ಥನಾ ಕಾರ್ಯಕ್ರಮಕ್ಕೆ ಸಹಾಯಕ ಇಮಾಂ ಅಬ್ದುಲ್ ಅಝೀಝ್ ಸಖಾಫಿ ನೇತೃತ್ವ ನೀಡಿದರು. ಬಳಿಕ ವಿಶ್ವ ಶಾಂತಿಗಾಗಿ ಕಾಜೂರು ದರ್ಗಾದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಕೆ ಯು ಇಬ್ರಾಹಿಂ, ಪ್ರದಾನ ಕಾರ್ಯದರ್ಶಿ ಜೆ.ಹೆಚ್ ಅಬೂಬಕ್ಕರ್ ಸಿದ್ದಿಕ್ ಕಾಜೂರು, ಕೋಶಾಧಿಕಾರಿ ಡಿವೈ ಉಮರ್, ಉಪಾಧ್ಯಕ್ಷ ಮುಹಮ್ಮದ್ ಬಶೀರ್ ಅಹ್ಸನಿ ಹಾಗೂ ಸಮಿತಿ ಸದಸ್ಯರುಗಳು ಜಮಾತ್ ಹಿರಿಯರು ಉಲಮಾ ಉಮರಾ ನಾಯಕರು ಯುವಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಪಡಂಗಡಿ ಪ್ರಾ. ಕೃ.ಪ. ಸ. ಸಂಘದ ವಾರ್ಷಿಕ ಮಹಾಸಭೆ: ವರದಿ ಸಾಲಿನಲ್ಲಿ 47.55 ಕೋಟಿ ವ್ಯವಹಾರ, 90.96 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ.12% ಡಿವಿಡೆಂಟ್ ಘೋಷಣೆ

Suddi Udaya

ಕೊಕ್ಕಡ ಜೇಸಿಗೆ ಸಮ್ಮೇಳನ ಪ್ರಶಸ್ತಿ: ಅಕ್ಷರ ದೀವಿಗೆ ವಲಯದ ಅತ್ಯುತ್ತಮ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ನಡಿಗುತ್ತು ನಿವಾಸಿ ಶ್ರೀಮತಿ ಪುಷ್ಪಾವತಿ ನಿಧನ

Suddi Udaya

ಮಹಿಳಾ ಸಬಲೀಕರಣ ಕಾಯ೯ಕ್ರಮ: ಡಾ. ಹೇಮಾವತಿ ವಿ.ಹೆಗ್ಗಡೆಯವರಿಗೆ ಸಾಧನಾ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿಯಲ್ಲಿ ಸಂವಿಧಾನ ಜಾಗೃತಿ ಜಾಥದ ಅಂಗವಾಗಿ ಬೈಕ್ ರ್ಯಾಲಿ

Suddi Udaya
error: Content is protected !!