38.4 C
ಪುತ್ತೂರು, ಬೆಳ್ತಂಗಡಿ
March 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಪಡ್ಡಂದಡ್ಕ ನೂರುಲ್ ಹುಧಾ ಜುಮ್ಮಾ ಮಸೀದಿಯಲ್ಲಿ ರಂಝಾನ್ ಆಚರಣೆ

ವೇಣೂರು: ಪಡ್ಡಂದಡ್ಕ ನೂರುಲ್ ಹುಧಾ ಜುಮ್ಮಾ ಮಸೀದಿಯಲ್ಲಿ ಸಂಭ್ರಮದಿಂದ ಈದುಲ್ ಪಿತ್ರ್ ಆಚರಿಸಲಾಯಿತು.

ಖತೀಬ್ ಖಲಂದರ್ ಶಾಫಿ ಭಾಕವಿ ಅಲ್ ಮನ್ನಾನಿ ಕುತುಭ ಪಾರಾಯಣ ನಮಾಜ್ ನೇತೃತ್ವ ವಹಿಸಿದ್ದರು.

ಆಡಳಿತ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ, ಪತ್ರಕರ್ತ ಎಚ್ ಮಹಮ್ಮದ್ ವೇಣೂರು, ಪ್ರ ಕಾರ್ಯದರ್ಶಿ ರಫೀಕ್ ಪಡ್ಡ,ಪ್ರಮುಖರಾದ ಖಾಲಿದ್ ಪುಲಬೆ, ಮಹಮೂದ್ ಪಿಜೆ, ಅಬ್ದು ಸಲಾಂ ಶಾಂತಿ ನಗರ, ನಜೀರ್ ಪೆರಿಂಜೆ, ಇರ್ಫಾನ್ ಯುಕೆ,ಅಶ್ರಫ್ ಶಾಂತಿನಗರ, ಅಶ್ರಪ್ ಗಾಂಧಿನಗರ, ಶರಪುದ್ದೀನ್ ತಂಗಲ್, ಮೊಹಮ್ಮದ್ ಶಾಫಿ ಕಿರೋಡಿ, ಅಶ್ರಫ್ ಕಿರೋಡಿ, ಇಸ್ಮಾಯಿಲ್ ಎಚ್ ಗಾಂಧಿ ನಗರ , ಯಾಕೂಬ್ ಪುಲಾಬೆ ಸೇರಿದಂತೆ ಗಣ್ಯರು, ಜಮಾತಿನ ಸದಸ್ಯರು ಉಪಸ್ಥಿತರಿದ್ದರು

Related posts

ಅಂತರ್ ಕಾಲೇಜು ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆ: ಉಜಿರೆ ಎಸ್.ಡಿ.ಎಂ. ಕಾಲೇಜು ಪ್ರಥಮ

Suddi Udaya

ಬದ್ಯಾರು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ನಾರಾವಿ: ಮಧುವನ ಕಾಂಪ್ಲೆಕ್ಸ್ ನಲ್ಲಿ ವಕ್ರಾಂಗಿ ಯುಪಿಐ ಮಿನಿ ಎಟಿಎಂ ಕೇಂದ್ರ ಶುಭಾರಂಭ

Suddi Udaya

ಭಾರೀ ಮಳೆಯ ಹಿನ್ನೆಲೆ: ಬೆಳ್ತಂಗಡಿ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಇಂದು ರಜೆ

Suddi Udaya

ಮೂಡುಕೋಡಿಯಲ್ಲಿ ನಿಧಾನಗತಿಯಲ್ಲಿ ಸಾಗುತ್ತಿರುವ ಮತದಾನ : ಬೆಳಿಗ್ಗೆಯಿಂದ ಸರತಿ ಸಾಲಿನಲ್ಲಿ ಜನವೋ ಜನ

Suddi Udaya

ಗ್ರಾಮಕರಣಿಕ ಮಹೇಶ್ ಗೆ ಜೈಲು ಶಿಕ್ಷೆ

Suddi Udaya
error: Content is protected !!