25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಪಡ್ಡಂದಡ್ಕ ನೂರುಲ್ ಹುಧಾ ಜುಮ್ಮಾ ಮಸೀದಿಯಲ್ಲಿ ರಂಝಾನ್ ಆಚರಣೆ

ವೇಣೂರು: ಪಡ್ಡಂದಡ್ಕ ನೂರುಲ್ ಹುಧಾ ಜುಮ್ಮಾ ಮಸೀದಿಯಲ್ಲಿ ಸಂಭ್ರಮದಿಂದ ಈದುಲ್ ಪಿತ್ರ್ ಆಚರಿಸಲಾಯಿತು.

ಖತೀಬ್ ಖಲಂದರ್ ಶಾಫಿ ಭಾಕವಿ ಅಲ್ ಮನ್ನಾನಿ ಕುತುಭ ಪಾರಾಯಣ ನಮಾಜ್ ನೇತೃತ್ವ ವಹಿಸಿದ್ದರು.

ಆಡಳಿತ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ, ಪತ್ರಕರ್ತ ಎಚ್ ಮಹಮ್ಮದ್ ವೇಣೂರು, ಪ್ರ ಕಾರ್ಯದರ್ಶಿ ರಫೀಕ್ ಪಡ್ಡ,ಪ್ರಮುಖರಾದ ಖಾಲಿದ್ ಪುಲಬೆ, ಮಹಮೂದ್ ಪಿಜೆ, ಅಬ್ದು ಸಲಾಂ ಶಾಂತಿ ನಗರ, ನಜೀರ್ ಪೆರಿಂಜೆ, ಇರ್ಫಾನ್ ಯುಕೆ,ಅಶ್ರಫ್ ಶಾಂತಿನಗರ, ಅಶ್ರಪ್ ಗಾಂಧಿನಗರ, ಶರಪುದ್ದೀನ್ ತಂಗಲ್, ಮೊಹಮ್ಮದ್ ಶಾಫಿ ಕಿರೋಡಿ, ಅಶ್ರಫ್ ಕಿರೋಡಿ, ಇಸ್ಮಾಯಿಲ್ ಎಚ್ ಗಾಂಧಿ ನಗರ , ಯಾಕೂಬ್ ಪುಲಾಬೆ ಸೇರಿದಂತೆ ಗಣ್ಯರು, ಜಮಾತಿನ ಸದಸ್ಯರು ಉಪಸ್ಥಿತರಿದ್ದರು

Related posts

ಲಾಯಿಲ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಕಂಡೊದ ಕಲೊಟ್ಟು ಬಿರುವೆರೆ ಗೊಬ್ಬು

Suddi Udaya

ಪೆರಿಂಜೆ: ಪರಾರಿ ಮನೆ ಮುತ್ತು ನಿಧನ

Suddi Udaya

ಮುಂಡಾಜೆ ವಲಯದ ಕಾನರ್ಪ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಬೆಳಾಲು ಎಸ್.ಡಿ.ಎಂ ಶಾಲೆ: ಅಭಿನಂದನಾ ಹಾಗೂ ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮ

Suddi Udaya

ಕೊಕ್ಕಡ: ಪಾರ್ಪಿಕಲ್ -ದರ್ಬೆತಕ್ಕದಲ್ಲಿ ರಸ್ತೆಗೆ ಬಿದ್ದ ಮರ, ವಾಹನ ಸಂಚಾರಕ್ಕೆ ತಡೆ

Suddi Udaya

ದಕ್ಷಿಣ ಕನ್ನಡ ಜಿಲ್ಲೆಯ ಮಾರ್ಗದರ್ಶಿ ಬ್ಯಾಂಕ್ ನಿಂದ “ನಿಮ್ಮ ಹಣ ನಿಮ್ಮ ಹಕ್ಕು” ‘ಅನ್ಕ್ಲೇಮ್ಡ್ ಡೆಪಾಸಿಟ್’ ಜಾಗೃತಿ ಅಭಿಯಾನ

Suddi Udaya
error: Content is protected !!