25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.

ಈದ್ ನಮಾಝ್ ನ ನೇತೃತ್ವ ಬಹು ಅಬೂಸ್ವಾಲಿಹ್ ಸಖಾಫಿ ಜನರಲ್ ಮ್ಯಾನೇಜರ್ ಮರ್ಖಸ್ ಗಾರ್ಡನ್ ಪೂನೂರು ಇವರ ನೇತೃತ್ವದಲ್ಲಿ ನಡೆಯಿತು.

ಖುತುಬ ಪಾರಾಯಣ ಸ್ಥಳೀಯ ಖತೀಬ್ ಬಹು ಮುಹಮ್ಮದ್ ಆರಿಫ್ ಮದನಿ ನಿರ್ವಹಿಸಿದರು. ಜಮಾಅತ್ ಪ್ರಧಾನ ಕಾರ್ಯದರ್ಶಿ ಅಬ್ಬಾಸ್ ಬಟ್ಲಡ್ಕ ಶುಭ ಹಾರೈಸಿದರು. ಧರ್ಮಸ್ಥಳ ಬೀಟ್ ಪೋಲೀಸರು ಸ್ಥಳದಲ್ಲಿ ಉಪಸ್ಥಿತರಿದ್ದರು.

ವರದಿ: ಮುಹಮ್ಮದ್ ಬಂದಾರು ಬಟ್ಲಡ್ಕ

Related posts

ಬಹುಮುಖ ಕ್ಷೇತ್ರದ ಸಾಧಕ ಬಿ. ಸೋಮಶೇಖರ ಶೆಟ್ಟಿ ಉಜಿರೆ

Suddi Udaya

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ರವರಿಗೆ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ಶ್ರದ್ಧಾಂಜಲಿ ಅರ್ಪಣೆ

Suddi Udaya

ಬೆಳ್ತಂಗಡಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ರಕ್ಷಾ ಬಂಧನ ಆಚರಣೆ

Suddi Udaya

ಸುದ್ದಿ ಉದಯ ಪತ್ರಿಕೆಯ ಫಲಶ್ರುತಿ; ಗೇರುಕಟ್ಟೆ ಜನತಾ ಕಾಲೋನಿಯಲ್ಲಿ ಮನೆಯಲ್ಲಿಯೇ ಇದ್ದ ಬಾಲಕಿ ಮರಳಿ ಶಾಲೆಗೆ

Suddi Udaya

ಉಜಿರೆ: ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 42 ಲಕ್ಷ ಲಾಭ, 110 ಕೋಟಿ ವ್ಯವಹಾರ, ಶೇ.10 ಡಿವಿಡೆಂಟ್

Suddi Udaya

ಬೆಳ್ತಂಗಡಿ ‘ಶಾಂತಿಶ್ರೀ’ ಜೈನ ಮಹಿಳಾ ಸಮಾಜದಿಂದ ಮಹಿಳಾ ದಿನಾಚರಣೆ

Suddi Udaya
error: Content is protected !!