26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬೀಡಿ ಕಂಟ್ರಾಕ್ಟರ್ ಮಹಮ್ಮದ್ ಶಿರ್ಲಾಲು ನಿಧನ

ಬೆಳ್ತಂಗಡಿ: ಬೀಡಿ ಕಂಟ್ರಾಕ್ಟರ್, ಸರ್ವ ಧರ್ಮ ಪ್ರೇಮಿ, ಸರಳ ಸಜ್ಜನ , ಭಾವೈಕ್ಯತಾ ಆದರ್ಶವಾದಿ, ಸಮಾಜ ಸೇವಕ (ಮಮ್ಮದಕ್ಕ /ಮಹಮ್ಮದ್ ಕಾಕನೆಂದೇ ಹೆಸರುವಾಸಿಯಾಗಿದ್ದರು) ಮಹಮ್ಮದ್ ಶಿರ್ಲಾಲು (70ವ) ಹೃದಯಾಘಾತದಿಂದ ನಿಧನರಾದರು.

ಕಳೆದ 50 ವರ್ಷದಿಂದ ಬೀಡಿ ಕಂಟ್ರಾಕ್ಟರ್ ಆಗಿ ಪ್ರತಿಯೊಬ್ಬರಿಗೂ ಬೆನ್ನೆಲುಬಾಗಿದ್ದರು. ಕಳೆದ 12 ವರ್ಷದಿಂದ ಶಿರ್ಲಾಲು ಮಸೀದಿಯ ಗೌರವಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಮೃತರು ಮೂವರು ಪುತ್ರರು, ಐವರು ಪುತ್ರಿಯರು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

ನೂರಾರು ಕಾರ್ಮಿಕ ವರ್ಗ, ಅಧಿಕಾರಿ ವರ್ಗ, ಬಂಧುಮಿತ್ರರು,ಕುಟುಂಬಸ್ಥರು ಅಂತಿಮ ನಮನ ಸಲ್ಲಿಸಿದರು.

Related posts

ತಾಲೂಕು ಬಿಜೆಪಿ ಯುವಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿಯವರ ಅಜ್ಜಿ ಹೇಮಾವತಿ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ ಎಸ್.ಡಿ.ಎಂ. ಶಿಕ್ಷಣ ಮಹಾವಿದ್ಯಾಲಯದಲ್ಲಿ ‘ನಗಬೇಕು ಆಗಾಗ ಬದುಕಿನೊಳಗೆ’ ತರಬೇತಿ ಕಾರ್ಯಕ್ರಮ

Suddi Udaya

ಶಿವರಾತ್ರಿ: ಧರ್ಮಸ್ಥಳದಲ್ಲಿ ಪಾದಯಾತ್ರಿಗಳಿಗಾಗಿ ಸ್ವಾಗತ ಕಾರ್ಯಾಲಯ ಉದ್ಘಾಟನೆ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದ ಕ್ಷೇಮ ನಿಧಿ ಯೋಜನೆಯ‌ ಸಹಾಯಧನ ಹಸ್ತಾಂತರ

Suddi Udaya

ಹೃದಯ ಸಮಸ್ಯೆಯಿಂದ ಮೃತಪಟ್ಟ ಬಾಲಕ ಅಶ್ವಿನ್ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಬೆಳ್ತಂಗಡಿ : ಸ.ಪ್ರ.ದ. ಕಾಲೇಜಿನಲ್ಲಿ ಸಹಕಾರಿ ಕ್ಷೇತ್ರದಲ್ಲಿರುವ ಉದ್ಯೋಗವಕಾಶಗಳ ಬಗ್ಗೆ ಕಾರ್ಯಾಗಾರ

Suddi Udaya
error: Content is protected !!