25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬೆಳ್ತಂಗಡಿ ಖಿಳರ್ ಜುಮ್ಮಾ ಮಸೀದಿಯಲ್ಲಿ ರಂಝಾನ್ ಆಚರಣೆ

ಬೆಳ್ತಂಗಡಿ: ಖಿಳರ್ ಜುಮ್ಮಾ ಮಸೀದಿ ಬೆಳ್ತಂಗಡಿ ಖತೀಬರಾದ ಹನೀಪ್ ಫೈಝೀ ನೇತೃತ್ವದಲ್ಲಿ ಈದುಲ್ ಫಿತ್ರ್ ನಮಾಝ್ ನೆರವೇರಿಸಿದರು.

ಅಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ, ಕಾರ್ಯದರ್ಶಿ ರಝಾಕ್ ಬಿ.ಎಚ್., ಕೋಶಾಧಿಕಾರಿ ಫೈಝಲ್ ಐ.ಜೆ., ಉಪಾಧ್ಯಕ್ಷರಾದ ಬಿ. ಶೇಕುಂಞ್ಞ, ಬದ್ರುದ್ದೀನ್, ಜೊತೆ ಕಾರ್ಯದರ್ಶಿಗಳಾದ ಹನೀಪ್ ವರ್ಷಾ, ಮಹಮ್ಮದ್ ಕುದ್ರಡ್ಕ ಹಾಗೂ ಎಲ್ಲಾ ಜಮಾತ್ ಬಾಂಧವರು ಉಪಸ್ಥಿತರಿದ್ದರು.

Related posts

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಕಾಲುಬಾಯಿ ರೋಗ ಲಸಿಕಾ ಅಭಿಯಾನ

Suddi Udaya

ಕಳಿಯ ಗ್ರಾ.ಪಂ. ನ ವಾರ್ಡ್ ಸಭೆ

Suddi Udaya

ಮೂರು ಜನ ವಿಶೇಷ ಚೇತನರನ್ನು ಒಳಗೊಂಡ ಬಡ ಕುಟುಂಬಕ್ಕೆ ಧರ್ಮಸ್ಥಳ ಗ್ರಾಮ ಪಂಚಾಯತ್ ನಿಂದ ನೆರವು

Suddi Udaya

ಬೆಳ್ತಂಗಡಿ ರಾಮ ಭಕ್ತರಿಂದ ರಾಮೋತ್ಸವ ಸಂಭ್ರಮ: ಅಯೋಧ್ಯ ಕರ ಸೇವೆಯಲ್ಲಿ ಭಾಗವಹಿಸಿದ ಚಂದ್ರಶೇಖರ್ ಕಣ್ಣಾಜೆರವರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ : ಹುಣ್ಸೆಕಟ್ಟೆ ಕ್ರಾಸ್ ಗೇರುಕಟ್ಟೆ ಪರಪ್ಪು, ಕೊಯ್ಯೂರು ಸರ್ಕಾರಿ ಬಸ್ ಸಂಚಾರ ಪ್ರಾರಂಭ

Suddi Udaya

ಗ್ರಾ.ಪಂ. ನೌಕರರ ಜಿಲ್ಲಾ ಮಟ್ಟದ ಕುಂದು ಕೊರತೆ ಅದಾಲತ್ ಸಭೆ ನಡೆಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಿಗೆ ಮನವಿ

Suddi Udaya
error: Content is protected !!