24 C
ಪುತ್ತೂರು, ಬೆಳ್ತಂಗಡಿ
June 21, 2026
ಧಾರ್ಮಿಕವರದಿಸಂಘ-ಸಂಸ್ಥೆಗಳು

ಮಾ.22: ವೇಣೂರಿನಲ್ಲಿ 34ನೇ ವಾರ್ಷಿಕ ಮಹಾಸಭೆ ಹಾಗೂ ಶ್ರೀ ವಿಶ್ವಕರ್ಮ ಪೂಜೆ

ವೇಣೂರು: ಶ್ರೀ ವಿಶ್ವಕರ್ಮ ಸೇವಾ ಸಂಘ ವೇಣೂರು ಹಾಗೂ ಶ್ರೀ ಕಾಳಿಕಾಂಬಾ ಮಹಿಳಾ ಮಂಡಳಿ ವೇಣೂರು ಇದರ ಆಶ್ರಯದಲ್ಲಿ 34ನೇ ವಾರ್ಷಿಕ ಮಹಾಸಭೆ ಹಾಗೂ ಶ್ರೀ ವಿಶ್ವಕರ್ಮ ಪೂಜೆಯು ಮಾ.22ರಂದು ವೇಣೂರು ಖ೦ಡಿಗದಲ್ಲಿರುವ ಸಂಘದ ಕಟ್ಟಡದಲ್ಲಿ ಜರುಗಲಿರುವುದು.

ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಂಸ ವುಡ್ ಇಂಡಸ್ಟ್ರೀಸ್ ನ ಮಾಲಕ ಬಿ.ಕೆ. ಸತೀಶ್ ಆಚಾರ್ಯ ವಹಿಸಲಿರುವರು.ಮುಖ್ಯ ಅಥಿತಿಗಳಾಗಿ ಎಸ್.ಕೆ. ಗೋಲ್ಡ್‌ ಸ್ಮಿತ್ ಇಂಡಸ್ಟ್ರೀಯಲ್ ಕೊ-ಓಪರೇಟಿವ್ ಸೊಸೈಟಿಯ ನಿರ್ದೇಶಕ ಮಂಜುನಾಥ ಆಚಾರ್ಯ ಅಳದಂಗಡಿ, ಶ್ರೀ ಕಾಳಿಕಾ ಡಿಜಿಟಲ್ ಪ್ರಿಂಟ್ಸ್ ನ ಶಾಂತಲಾ ಸೀತಾರಾಮ ಆಚಾರ್ಯ ಭಾಗವಹಿಸಲಿರುವರು. ಬ್ರಹ್ಮಶ್ರೀ ಯನ್. ಕೇಶವ ಪುರೋಹಿತ್ ಮೂಡಬಿದ್ರೆ ಗೌರವ ಉಪಸ್ಥಿತಿ ವಹಿಸಲಿರುವರು.

Related posts

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ನಿಡ್ಲೆ ಸ.ಹಿ.ಪ್ರಾ. ಶಾಲೆಯ ಕಟ್ಟಡ ದುರಸ್ಥಿ ಕಾರ್ಯಕ್ಕೆ ಶ್ರೀ ಕ್ಷೇ. ಧ.ಗ್ರಾ.ಯೋ. ವತಿಯಿಂದ ರೂ. 1ಲಕ್ಷ ಮಂಜೂರು

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ರಾಜ್ಯ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಪಡ್ಪುರಿಗೆ ಗೌರವಾರ್ಪಣೆ

Suddi Udaya

ವಿಜಯರತ್ನ ಪ್ರಶಸ್ತಿ ಪುರಸ್ಕೃತ, ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರನ್ನು ಅಭಿನಂದಿಸಿದ ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಪದಾಧಿಕಾರಿಗಳು

Suddi Udaya

ವಾಣಿ ಕಾಲೇಜು: ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya
error: Content is protected !!