May 6, 2026
ಧಾರ್ಮಿಕವರದಿಸಂಘ-ಸಂಸ್ಥೆಗಳು

ಮಾ.22: ವೇಣೂರಿನಲ್ಲಿ 34ನೇ ವಾರ್ಷಿಕ ಮಹಾಸಭೆ ಹಾಗೂ ಶ್ರೀ ವಿಶ್ವಕರ್ಮ ಪೂಜೆ

ವೇಣೂರು: ಶ್ರೀ ವಿಶ್ವಕರ್ಮ ಸೇವಾ ಸಂಘ ವೇಣೂರು ಹಾಗೂ ಶ್ರೀ ಕಾಳಿಕಾಂಬಾ ಮಹಿಳಾ ಮಂಡಳಿ ವೇಣೂರು ಇದರ ಆಶ್ರಯದಲ್ಲಿ 34ನೇ ವಾರ್ಷಿಕ ಮಹಾಸಭೆ ಹಾಗೂ ಶ್ರೀ ವಿಶ್ವಕರ್ಮ ಪೂಜೆಯು ಮಾ.22ರಂದು ವೇಣೂರು ಖ೦ಡಿಗದಲ್ಲಿರುವ ಸಂಘದ ಕಟ್ಟಡದಲ್ಲಿ ಜರುಗಲಿರುವುದು.

ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಂಸ ವುಡ್ ಇಂಡಸ್ಟ್ರೀಸ್ ನ ಮಾಲಕ ಬಿ.ಕೆ. ಸತೀಶ್ ಆಚಾರ್ಯ ವಹಿಸಲಿರುವರು.ಮುಖ್ಯ ಅಥಿತಿಗಳಾಗಿ ಎಸ್.ಕೆ. ಗೋಲ್ಡ್‌ ಸ್ಮಿತ್ ಇಂಡಸ್ಟ್ರೀಯಲ್ ಕೊ-ಓಪರೇಟಿವ್ ಸೊಸೈಟಿಯ ನಿರ್ದೇಶಕ ಮಂಜುನಾಥ ಆಚಾರ್ಯ ಅಳದಂಗಡಿ, ಶ್ರೀ ಕಾಳಿಕಾ ಡಿಜಿಟಲ್ ಪ್ರಿಂಟ್ಸ್ ನ ಶಾಂತಲಾ ಸೀತಾರಾಮ ಆಚಾರ್ಯ ಭಾಗವಹಿಸಲಿರುವರು. ಬ್ರಹ್ಮಶ್ರೀ ಯನ್. ಕೇಶವ ಪುರೋಹಿತ್ ಮೂಡಬಿದ್ರೆ ಗೌರವ ಉಪಸ್ಥಿತಿ ವಹಿಸಲಿರುವರು.

Related posts

ಎ.6-11: ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ಜಾತ್ರೋತ್ಸವ

Suddi Udaya

ಕಡಿರುದ್ಯಾವರ: ಕೆ. ಎನ್. ಭಟ್ ಶಿರಾಡಿಪಾಲ್ ಜನ್ಮ ಶತಮಾನೋತ್ಸವ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಜಿರೆ: ಸ.ಉ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಶಿಶಿಲದಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಗುರುವಾಯನಕೆರೆ: ಶ್ರೀ ಶಿವಂ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸ್ಪೆಷಲ್ ಡಿಸ್ಕೌಂಟ್ ಆಫರ್

Suddi Udaya

ಪುದುವೆಟ್ಟು: ಶ್ರೀ.ಧ.ಮಂ.ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುಸ್ತಕ ವಿತರಣೆ

Suddi Udaya
error: Content is protected !!