25.1 C
ಪುತ್ತೂರು, ಬೆಳ್ತಂಗಡಿ
August 5, 2026
ಧಾರ್ಮಿಕವರದಿಸಂಘ-ಸಂಸ್ಥೆಗಳು

ಮಾ.22: ವೇಣೂರಿನಲ್ಲಿ 34ನೇ ವಾರ್ಷಿಕ ಮಹಾಸಭೆ ಹಾಗೂ ಶ್ರೀ ವಿಶ್ವಕರ್ಮ ಪೂಜೆ

ವೇಣೂರು: ಶ್ರೀ ವಿಶ್ವಕರ್ಮ ಸೇವಾ ಸಂಘ ವೇಣೂರು ಹಾಗೂ ಶ್ರೀ ಕಾಳಿಕಾಂಬಾ ಮಹಿಳಾ ಮಂಡಳಿ ವೇಣೂರು ಇದರ ಆಶ್ರಯದಲ್ಲಿ 34ನೇ ವಾರ್ಷಿಕ ಮಹಾಸಭೆ ಹಾಗೂ ಶ್ರೀ ವಿಶ್ವಕರ್ಮ ಪೂಜೆಯು ಮಾ.22ರಂದು ವೇಣೂರು ಖ೦ಡಿಗದಲ್ಲಿರುವ ಸಂಘದ ಕಟ್ಟಡದಲ್ಲಿ ಜರುಗಲಿರುವುದು.

ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಂಸ ವುಡ್ ಇಂಡಸ್ಟ್ರೀಸ್ ನ ಮಾಲಕ ಬಿ.ಕೆ. ಸತೀಶ್ ಆಚಾರ್ಯ ವಹಿಸಲಿರುವರು.ಮುಖ್ಯ ಅಥಿತಿಗಳಾಗಿ ಎಸ್.ಕೆ. ಗೋಲ್ಡ್‌ ಸ್ಮಿತ್ ಇಂಡಸ್ಟ್ರೀಯಲ್ ಕೊ-ಓಪರೇಟಿವ್ ಸೊಸೈಟಿಯ ನಿರ್ದೇಶಕ ಮಂಜುನಾಥ ಆಚಾರ್ಯ ಅಳದಂಗಡಿ, ಶ್ರೀ ಕಾಳಿಕಾ ಡಿಜಿಟಲ್ ಪ್ರಿಂಟ್ಸ್ ನ ಶಾಂತಲಾ ಸೀತಾರಾಮ ಆಚಾರ್ಯ ಭಾಗವಹಿಸಲಿರುವರು. ಬ್ರಹ್ಮಶ್ರೀ ಯನ್. ಕೇಶವ ಪುರೋಹಿತ್ ಮೂಡಬಿದ್ರೆ ಗೌರವ ಉಪಸ್ಥಿತಿ ವಹಿಸಲಿರುವರು.

Related posts

ಗುರುವಾಯನಕೆರೆ :ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಓರಿಯೆಂಟೇಶನ್

Suddi Udaya

ಫ್ಯಾಬ್ರಿಕ್ ಪೈಂಟ್ ಡಿಸೈನ್ ಉಚಿತ ತರಬೇತಿ ಶಿಬಿರದ ಉದ್ಘಾಟನೆ

Suddi Udaya

ಜಿಲ್ಲೆಯ ಬಸದಿಗಳನ್ನು ಆರಕ್ಷಿತ ಸ್ಮಾರಕ ಘೋಷಣೆ ಪ್ರಸ್ತಾವನೆಯನ್ನು ಕೈ ಬಿಡುವಂತೆ ಜಿಲ್ಲಾಧಿಕಾರಿಗಳ ಮೂಲಕ ಆಕ್ಷೇಪನ ಸಲ್ಲಿಕೆ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ 2 ರ ಫಲಿತಾಂಶ : ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿನಿ ಪ್ರತೀಕ್ಷಾ 596 ಅಂಕಗಳೊಂದಿಗೆ ರಾಜ್ಯಕ್ಕೆ 4 ನೇ ಸ್ಥಾನ, ತಾಲೂಕಿಗೆ ಪ್ರಥಮ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಎಳೆನೀರು ತುಂಬಿದ ಪಿಕಪ್ ವಾಹನ ಪಲ್ಟಿ

Suddi Udaya

ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರ ಪರವಾಗಿ ಕರ್ನಾಟಕದ ಬಂಧುಗಳೊಂದಿಗೆ ನಡೆದ ಕರ್ನಾಟಕ ಸಮಾಜ ಸಮ್ಮೇಳನದಲ್ಲಿ ಶಾಸಕ ಹರೀಶ್ ಪೂಂಜರವರಿಂದ ಮತಯಾಚನೆ, ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಭಾಗಿ

Suddi Udaya
error: Content is protected !!