26.5 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಪಡ್ಡಂದಡ್ಕ ನೂರುಲ್ ಹುಧಾ ಜುಮ್ಮಾ ಮಸೀದಿಯಲ್ಲಿ ರಂಝಾನ್ ಆಚರಣೆ

ವೇಣೂರು: ಪಡ್ಡಂದಡ್ಕ ನೂರುಲ್ ಹುಧಾ ಜುಮ್ಮಾ ಮಸೀದಿಯಲ್ಲಿ ಸಂಭ್ರಮದಿಂದ ಈದುಲ್ ಪಿತ್ರ್ ಆಚರಿಸಲಾಯಿತು.

ಖತೀಬ್ ಖಲಂದರ್ ಶಾಫಿ ಭಾಕವಿ ಅಲ್ ಮನ್ನಾನಿ ಕುತುಭ ಪಾರಾಯಣ ನಮಾಜ್ ನೇತೃತ್ವ ವಹಿಸಿದ್ದರು.

ಆಡಳಿತ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ, ಪತ್ರಕರ್ತ ಎಚ್ ಮಹಮ್ಮದ್ ವೇಣೂರು, ಪ್ರ ಕಾರ್ಯದರ್ಶಿ ರಫೀಕ್ ಪಡ್ಡ,ಪ್ರಮುಖರಾದ ಖಾಲಿದ್ ಪುಲಬೆ, ಮಹಮೂದ್ ಪಿಜೆ, ಅಬ್ದು ಸಲಾಂ ಶಾಂತಿ ನಗರ, ನಜೀರ್ ಪೆರಿಂಜೆ, ಇರ್ಫಾನ್ ಯುಕೆ,ಅಶ್ರಫ್ ಶಾಂತಿನಗರ, ಅಶ್ರಪ್ ಗಾಂಧಿನಗರ, ಶರಪುದ್ದೀನ್ ತಂಗಲ್, ಮೊಹಮ್ಮದ್ ಶಾಫಿ ಕಿರೋಡಿ, ಅಶ್ರಫ್ ಕಿರೋಡಿ, ಇಸ್ಮಾಯಿಲ್ ಎಚ್ ಗಾಂಧಿ ನಗರ , ಯಾಕೂಬ್ ಪುಲಾಬೆ ಸೇರಿದಂತೆ ಗಣ್ಯರು, ಜಮಾತಿನ ಸದಸ್ಯರು ಉಪಸ್ಥಿತರಿದ್ದರು

Related posts

ಕಳೆಂಜ: ಲಕ್ಷ್ಮಣ ಗೌಡ ನಿಧನ

Suddi Udaya

ಚಿತ್ರಕಲಾ ಪರೀಕ್ಷೆ: ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಮೂಡುಕೋಡಿ ಅರ್ಚಕ ಪುಟ್ಟಪ್ಪಯ್ಯ ನಿಧನ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿಯ ಷಷ್ಠಿ ಮಹೋತ್ಸವ: ಸ್ವರ್ಣ ಅಟ್ಟೆ ಪ್ರಭಾವಳಿ ಸಮರ್ಪಣೆ

Suddi Udaya

ಪಂಜಾಬ್ ನಲ್ಲಿ ಅಕಾಂಕ್ಷ ಆತ್ಮಹತ್ಯೆ ಪ್ರಕರಣ: ಧರ್ಮಸ್ಥಳದ ಬೋಳಿಯಾರು ಮನೆಗೆ ತಲುಪಿದ ಮೃತದೇಹ

Suddi Udaya

ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ

Suddi Udaya
error: Content is protected !!