28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬೀಡಿ ಕಂಟ್ರಾಕ್ಟರ್ ಮಹಮ್ಮದ್ ಶಿರ್ಲಾಲು ನಿಧನ

ಬೆಳ್ತಂಗಡಿ: ಬೀಡಿ ಕಂಟ್ರಾಕ್ಟರ್, ಸರ್ವ ಧರ್ಮ ಪ್ರೇಮಿ, ಸರಳ ಸಜ್ಜನ , ಭಾವೈಕ್ಯತಾ ಆದರ್ಶವಾದಿ, ಸಮಾಜ ಸೇವಕ (ಮಮ್ಮದಕ್ಕ /ಮಹಮ್ಮದ್ ಕಾಕನೆಂದೇ ಹೆಸರುವಾಸಿಯಾಗಿದ್ದರು) ಮಹಮ್ಮದ್ ಶಿರ್ಲಾಲು (70ವ) ಹೃದಯಾಘಾತದಿಂದ ನಿಧನರಾದರು.

ಕಳೆದ 50 ವರ್ಷದಿಂದ ಬೀಡಿ ಕಂಟ್ರಾಕ್ಟರ್ ಆಗಿ ಪ್ರತಿಯೊಬ್ಬರಿಗೂ ಬೆನ್ನೆಲುಬಾಗಿದ್ದರು. ಕಳೆದ 12 ವರ್ಷದಿಂದ ಶಿರ್ಲಾಲು ಮಸೀದಿಯ ಗೌರವಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಮೃತರು ಮೂವರು ಪುತ್ರರು, ಐವರು ಪುತ್ರಿಯರು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

ನೂರಾರು ಕಾರ್ಮಿಕ ವರ್ಗ, ಅಧಿಕಾರಿ ವರ್ಗ, ಬಂಧುಮಿತ್ರರು,ಕುಟುಂಬಸ್ಥರು ಅಂತಿಮ ನಮನ ಸಲ್ಲಿಸಿದರು.

Related posts

ಬೆಳ್ತಂಗಡಿ: ಶ್ರೀ ರಾಯರಿಗೆ ಸುಜಿತಾ ಬಂಗೇರರವರಿಂದ ಜಪಸರ ಸಮರ್ಪಣೆ

Suddi Udaya

ಮುಂಬೈನ ಡೊಂಬಿವಿಲಿನಲ್ಲಿ ನಡೆದ ಶಾರದೋತ್ಸವ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಭಕ್ತಿಹೆಜ್ಜೆ ಬಳಗದ ಭಜನಾ ಮಂಡಳಿಯ ಭಜಕರಿಂದ ಭಜನಾ ಸೇವೆ

Suddi Udaya

ಇಸ್ಲಾಮಿಕ್ ಎಜುಕೇಶನ್ ಬೋರ್ಡ್ ಪರೀಕ್ಷೆ: ಉಜಿರೆಯ ಗಾಂಧಿನಗರದ ವಿದ್ಯಾರ್ಥಿನಿಯ ಸಾಧನೆ

Suddi Udaya

ದ.ಕ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಕಾರ್ಯದರ್ಶಿಯಾಗಿ ಅಭಿ ಅರಿಗಾ ನೇಮಕ

Suddi Udaya

ಸರಳಿಕಟ್ಟೆ ಗೈಸ್ ವತಿಯಿಂದ 175 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ.

Suddi Udaya

ಕೊಕ್ರಾಡಿ: ಅರಣ್ಯ ಇಲಾಖೆಯವರು ತೋಟದಲ್ಲಿಟ್ಟಿದ್ದ ಬೋನಿಗೆ ಬಿದ್ದ ಚಿರತೆ

Suddi Udaya
error: Content is protected !!