25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬೀಡಿ ಕಂಟ್ರಾಕ್ಟರ್ ಮಹಮ್ಮದ್ ಶಿರ್ಲಾಲು ನಿಧನ

ಬೆಳ್ತಂಗಡಿ: ಬೀಡಿ ಕಂಟ್ರಾಕ್ಟರ್, ಸರ್ವ ಧರ್ಮ ಪ್ರೇಮಿ, ಸರಳ ಸಜ್ಜನ , ಭಾವೈಕ್ಯತಾ ಆದರ್ಶವಾದಿ, ಸಮಾಜ ಸೇವಕ (ಮಮ್ಮದಕ್ಕ /ಮಹಮ್ಮದ್ ಕಾಕನೆಂದೇ ಹೆಸರುವಾಸಿಯಾಗಿದ್ದರು) ಮಹಮ್ಮದ್ ಶಿರ್ಲಾಲು (70ವ) ಹೃದಯಾಘಾತದಿಂದ ನಿಧನರಾದರು.

ಕಳೆದ 50 ವರ್ಷದಿಂದ ಬೀಡಿ ಕಂಟ್ರಾಕ್ಟರ್ ಆಗಿ ಪ್ರತಿಯೊಬ್ಬರಿಗೂ ಬೆನ್ನೆಲುಬಾಗಿದ್ದರು. ಕಳೆದ 12 ವರ್ಷದಿಂದ ಶಿರ್ಲಾಲು ಮಸೀದಿಯ ಗೌರವಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಮೃತರು ಮೂವರು ಪುತ್ರರು, ಐವರು ಪುತ್ರಿಯರು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

ನೂರಾರು ಕಾರ್ಮಿಕ ವರ್ಗ, ಅಧಿಕಾರಿ ವರ್ಗ, ಬಂಧುಮಿತ್ರರು,ಕುಟುಂಬಸ್ಥರು ಅಂತಿಮ ನಮನ ಸಲ್ಲಿಸಿದರು.

Related posts

ಎಸ್. ಎಸ್. ಎಫ್ ಇಂಡಿಯಾ ರಾಷ್ಟ್ರಮಟ್ಟದ ಸಾಹಿತ್ಯೋತ್ಸವ : ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸೈಯದ್ ಮುಹಮ್ಮದ್ ಉವೈಸ್ ಉರ್ದು ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

Suddi Udaya

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಅಭಿವ್ಯಕ್ತಿ ಕೌಶಲ” ಕಾರ್ಯಗಾರ

Suddi Udaya

ನೆಲ್ಯಾಡಿ ಸೆಂಟ್ ಅಲ್ಫೋನ್ಸ ಎಸ್‌ಎಂವೈಎಂ ವತಿಯಿಂದ ಪಂಚಾಯತ್‌ಗೆ ಡಸ್ಟ್‌ಬಿನ್ ವಿತರಣೆ

Suddi Udaya

ಬೌದ್ಧ ಮಹಾಸಭಾ ಮಾಲಾಡಿ ಇದರ ವತಿಯಿಂದ ಬುದ್ಧ ಪೂರ್ಣಿಮೆ ಆಚರಣೆ

Suddi Udaya

ಬಚ್ಚಿರೆ ಬಜ್ಜೈ ವಾಟ್ಸಾಪ್ ಗ್ರೂಪ್ ಸ್ನೇಹ ಸಮ್ಮಿಲನ

Suddi Udaya

ಅಯೋಧ್ಯೆ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಜ.22ರಂದು ಹುಣ್ಸೆಕಟ್ಟೆ ಶ್ರೀರಾಮ ಭಜನಾ ಮಂಡಳಿಯ ವತಿಯಿಂದ ನಗರ ಸಂಕೀರ್ತಣೆ ಹಾಗೂ ರಾಮ ತಾರಕ ಮಂತ್ರ ಹೋಮ

Suddi Udaya
error: Content is protected !!