24 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬೆಳ್ತಂಗಡಿ ಖಿಳರ್ ಜುಮ್ಮಾ ಮಸೀದಿಯಲ್ಲಿ ರಂಝಾನ್ ಆಚರಣೆ

ಬೆಳ್ತಂಗಡಿ: ಖಿಳರ್ ಜುಮ್ಮಾ ಮಸೀದಿ ಬೆಳ್ತಂಗಡಿ ಖತೀಬರಾದ ಹನೀಪ್ ಫೈಝೀ ನೇತೃತ್ವದಲ್ಲಿ ಈದುಲ್ ಫಿತ್ರ್ ನಮಾಝ್ ನೆರವೇರಿಸಿದರು.

ಅಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ, ಕಾರ್ಯದರ್ಶಿ ರಝಾಕ್ ಬಿ.ಎಚ್., ಕೋಶಾಧಿಕಾರಿ ಫೈಝಲ್ ಐ.ಜೆ., ಉಪಾಧ್ಯಕ್ಷರಾದ ಬಿ. ಶೇಕುಂಞ್ಞ, ಬದ್ರುದ್ದೀನ್, ಜೊತೆ ಕಾರ್ಯದರ್ಶಿಗಳಾದ ಹನೀಪ್ ವರ್ಷಾ, ಮಹಮ್ಮದ್ ಕುದ್ರಡ್ಕ ಹಾಗೂ ಎಲ್ಲಾ ಜಮಾತ್ ಬಾಂಧವರು ಉಪಸ್ಥಿತರಿದ್ದರು.

Related posts

ಸವಣಾಲು: ಹೇರಾಜೆ ನಿವಾಸಿ ರಘು ಶೆಟ್ಟಿ ನಿಧನ

Suddi Udaya

ಲಾಯಿಲ ಗ್ರಾಮೀಣ ಶ್ರೇಷ್ಠತಾ ಕೇಂದ್ರದಲ್ಲಿ ಕೂಸಿನ ಮನೆಯ ನಿರ್ವಾಹಕರಿಗೆ 7 ದಿನಗಳ ತರಬೇತಿ ಕಾರ್ಯಾಗಾರ ಆರಂಭ

Suddi Udaya

ಜ.1: ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್, ಪಟ್ಟಣ ಪಂಚಾಯತ್ ಬೆಳ್ತಂಗಡಿ ಸಹಭಾಗಿತ್ವದಲ್ಲಿ ಬೃಹತ್ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಕುವೆಟ್ಟು ಸ.ಉ. ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಉಚಿತ ವೈದ್ಯಕೀಯ ದಂತ ಚಿಕಿತ್ಸಾ ಶಿಬಿರ

Suddi Udaya

ಕಿಲ್ಲೂರು ನಿವಾಸಿ ಗೀತಾ ಹೋಟೆಲ್ ಮಾಲಕ ಶಿವಾನಂದ ಪೂಜಾರಿ ನಿಧನ

Suddi Udaya

ಬೆಳ್ತಂಗಡಿಯ ಜನಸ್ನೇಹಿ ಇನ್ಸ್ಪೆಕ್ಟರ್ ಸುಬ್ಬಪುರ ಮಠ ವರ್ಗಾವಣೆ

Suddi Udaya
error: Content is protected !!