May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮದಡ್ಕ: ಶ್ರೀ ರಾಮನವಮಿ ಉತ್ಸವ ಭಜನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಕುವೆಟ್ಟು: ಶ್ರೀರಾಮ ಸೇವಾ ಸಮಿತಿ ಮದ್ದಡ್ಕ ವಿಶ್ವ ಹಿಂದೂ ಪರಿಷತ್ ಭಜರಂಗದಳ ಮದಡ್ಕ ಶಾಖೆ ಇದರ ಜಂಟಿ ಆಶ್ರಯದಲ್ಲಿ‌ ಜರಗುವ 6ನೇ ವರ್ಷದ ಶ್ರೀ ರಾಮನವಮಿ ಉತ್ಸವದ ಪ್ರಯುಕ್ತ ಮಾ.26 ರoದು ನಡೆಯುವ ಭಜನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಮಾ 19 ರoದು ಶ್ರೀ ರಾಮ ಭಜನಾ ಮಂದಿರದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಶ್ರೀ ರಾಮ ಭಜನಾ ಮಂದಿರದ ಅಧ್ಯಕ್ಷ ಮನೋಹರ ಕೇದಳಿ, ಕಾರ್ಯದರ್ಶಿ ಪ್ರೀತಂ ಆಚಾರ್ಯ, ವಿಶ್ವ ಹಿಂದೂ ಪರಿಷತ್ ಮದ್ದಡ್ಕ ಇದರ ಕಾರ್ಯದರ್ಶಿ ವಿನೋದ್ ಶೆಣೈ, ಭಜರಂಗದಳ ಮದ್ದಡ್ಕ ಘಟಕದ ಸಂಚಾಲಕ ಯಶೋಧರ ಶೆಟ್ಟಿ ಅರ್ಕಜೆ, ಕುವೆಟ್ಟು ಗ್ರಾಮ ಪಂಚಾಯತ್ ಸದಸ್ಯ ನಿತೇಶ್ ಕೆ., ಮದ್ದಡ್ಕ ಶ್ರೀ ರಕ್ತೇಶ್ವರಿ ಮತ್ತು ಪಿಲಿಚಾಮುಂಡಿ ದೈವಸ್ಥಾನದ ಸೇವಾ ಟ್ರಸ್ಟ್ ನ ಕೋಶಾಧಿಕಾರಿ ಪ್ರಭಾಕರ ಶೆಟ್ಟಿ ಉಪ್ಪಡ್ಕ ಹಾಗೂ ಭಜನಾ ಮಂದಿರದ ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು

Related posts

ಪುರುಷ ಮತ್ತು ಮಹಿಳಾ ವಿಭಾಗದ ನ್ಯಾಷನಲ್ ಚಾಂಪಿಯನ್ ಶಿಪ್ ಪಂದ್ಯಾಟ: ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಕೊಕ್ಕಡ: ಸೇಸಮ್ಮ ನಿಧನ

Suddi Udaya

ಕೊಕ್ಕಡ ಜೇಸಿ ಸಪ್ತಾಹದ ಸಮಾರೋಪ ಸಮಾರಂಭದ ಅಂಗವಾಗಿ ಅಶಕ್ತರಿಗೆ ನೆರವು

Suddi Udaya

ಚಾರ್ಮಾಡಿ ಘಾಟಿಯಲ್ಲಿ ತಡೆಗೋಡೆಗೆ ಗುದ್ದಿದ ಖಾಸಗಿ ಬಸ್

Suddi Udaya

ಕು| ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಕಳೆಂಜ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯರಿಗೆ ಮನವಿ

Suddi Udaya

ರಾಜ್ಯಮಟ್ಟದ ಕಿಡ್ಸ್ ಅಥ್ಲೆಟಿಕ್ಸ್ : ಎಸ್ ಡಿ ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿನಿ ಅನೀಶ ಆರೋಲ್ ಡಿಸೋಜಾ ಪ್ರಥಮ

Suddi Udaya
error: Content is protected !!