24 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮದಡ್ಕ: ಶ್ರೀ ರಾಮನವಮಿ ಉತ್ಸವ ಭಜನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಕುವೆಟ್ಟು: ಶ್ರೀರಾಮ ಸೇವಾ ಸಮಿತಿ ಮದ್ದಡ್ಕ ವಿಶ್ವ ಹಿಂದೂ ಪರಿಷತ್ ಭಜರಂಗದಳ ಮದಡ್ಕ ಶಾಖೆ ಇದರ ಜಂಟಿ ಆಶ್ರಯದಲ್ಲಿ‌ ಜರಗುವ 6ನೇ ವರ್ಷದ ಶ್ರೀ ರಾಮನವಮಿ ಉತ್ಸವದ ಪ್ರಯುಕ್ತ ಮಾ.26 ರoದು ನಡೆಯುವ ಭಜನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಮಾ 19 ರoದು ಶ್ರೀ ರಾಮ ಭಜನಾ ಮಂದಿರದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಶ್ರೀ ರಾಮ ಭಜನಾ ಮಂದಿರದ ಅಧ್ಯಕ್ಷ ಮನೋಹರ ಕೇದಳಿ, ಕಾರ್ಯದರ್ಶಿ ಪ್ರೀತಂ ಆಚಾರ್ಯ, ವಿಶ್ವ ಹಿಂದೂ ಪರಿಷತ್ ಮದ್ದಡ್ಕ ಇದರ ಕಾರ್ಯದರ್ಶಿ ವಿನೋದ್ ಶೆಣೈ, ಭಜರಂಗದಳ ಮದ್ದಡ್ಕ ಘಟಕದ ಸಂಚಾಲಕ ಯಶೋಧರ ಶೆಟ್ಟಿ ಅರ್ಕಜೆ, ಕುವೆಟ್ಟು ಗ್ರಾಮ ಪಂಚಾಯತ್ ಸದಸ್ಯ ನಿತೇಶ್ ಕೆ., ಮದ್ದಡ್ಕ ಶ್ರೀ ರಕ್ತೇಶ್ವರಿ ಮತ್ತು ಪಿಲಿಚಾಮುಂಡಿ ದೈವಸ್ಥಾನದ ಸೇವಾ ಟ್ರಸ್ಟ್ ನ ಕೋಶಾಧಿಕಾರಿ ಪ್ರಭಾಕರ ಶೆಟ್ಟಿ ಉಪ್ಪಡ್ಕ ಹಾಗೂ ಭಜನಾ ಮಂದಿರದ ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು

Related posts

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಕಾಮರ್ಸ್ ಕ್ಯಾಂಪಸ್ ಅಸೋಸಿಯೇಶನ್ ಉದ್ಘಾಟನೆ

Suddi Udaya

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬೆಳ್ತಂಗಡಿ ಸಮಿತಿ ರಚನೆ 62 ನೇ ವರ್ಷದ ಶ್ರೀ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ, ಅಧ್ಯಕ್ಷರಾಗಿ ಚಂದ್ರಶೇಖರ ಕನ್ನಾಜೆ ಆಯ್ಕೆ

Suddi Udaya

ಕೊಲ್ಪಾಡಿ ಶಾಲಾ ಹಳೆ ವಿದ್ಯಾರ್ಥಿ ಸಂಘದ ಪುನಾರಚನೆ: ಅಧ್ಯಕ್ಷರಾಗಿ ಲೋಕೇಶ್ ಓಣಾಜೆ ಆಯ್ಕೆ‌

Suddi Udaya

ಎ.29-30: ಲಾಯಿಲ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾಭವನಕ್ಕೆ ಹಾಗೂ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ಶ್ರೀ ದುರ್ಗಾದೇವಿ) ದೇವಸ್ಥಾನಕ್ಕೆ ಶ್ರೀಮಜ್ಜಗದ್ಗುರುಗಳಾದ ಶಂಕರಾಚಾರ್ಯ ಶ್ರೀ ಭಾರತೀತೀರ್ಥಮಹಾಸ್ವಾಮಿ ಹಾಗೂ ಶ್ರೀ ವಿಧುಶೇಖರಭಾರತೀ ಸ್ವಾಮೀಜಿ ಭೇಟಿ

Suddi Udaya

ಶಿಶಿಲ ಸ.ಉ. ಹಿ.ಪ್ರಾ. ಶಾಲೆಯ ನೂತನ ಕಟ್ಟಡದ ಕಾಮಗಾರಿ ಬಗ್ಗೆ ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ಬದುಕು ಕಟ್ಟೋಣ ತಂಡದಿಂದ ಸಮಾಲೋಚನಾ ಸಭೆ

Suddi Udaya

ಕಳಿಯ: ಮನೆಗೆ ನುಗ್ಗಿದ್ದ ಕಳ್ಳರು : ಸುಮಾರು ರೂ.46450 ಮೌಲ್ಯದ ಸೊತ್ತುಗಳು ಕಳವು

Suddi Udaya
error: Content is protected !!