25.1 C
ಪುತ್ತೂರು, ಬೆಳ್ತಂಗಡಿ
August 5, 2026
ಧಾರ್ಮಿಕವರದಿಸಂಘ-ಸಂಸ್ಥೆಗಳು

ಮಾ.22: ವೇಣೂರಿನಲ್ಲಿ 34ನೇ ವಾರ್ಷಿಕ ಮಹಾಸಭೆ ಹಾಗೂ ಶ್ರೀ ವಿಶ್ವಕರ್ಮ ಪೂಜೆ

ವೇಣೂರು: ಶ್ರೀ ವಿಶ್ವಕರ್ಮ ಸೇವಾ ಸಂಘ ವೇಣೂರು ಹಾಗೂ ಶ್ರೀ ಕಾಳಿಕಾಂಬಾ ಮಹಿಳಾ ಮಂಡಳಿ ವೇಣೂರು ಇದರ ಆಶ್ರಯದಲ್ಲಿ 34ನೇ ವಾರ್ಷಿಕ ಮಹಾಸಭೆ ಹಾಗೂ ಶ್ರೀ ವಿಶ್ವಕರ್ಮ ಪೂಜೆಯು ಮಾ.22ರಂದು ವೇಣೂರು ಖ೦ಡಿಗದಲ್ಲಿರುವ ಸಂಘದ ಕಟ್ಟಡದಲ್ಲಿ ಜರುಗಲಿರುವುದು.

ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಂಸ ವುಡ್ ಇಂಡಸ್ಟ್ರೀಸ್ ನ ಮಾಲಕ ಬಿ.ಕೆ. ಸತೀಶ್ ಆಚಾರ್ಯ ವಹಿಸಲಿರುವರು.ಮುಖ್ಯ ಅಥಿತಿಗಳಾಗಿ ಎಸ್.ಕೆ. ಗೋಲ್ಡ್‌ ಸ್ಮಿತ್ ಇಂಡಸ್ಟ್ರೀಯಲ್ ಕೊ-ಓಪರೇಟಿವ್ ಸೊಸೈಟಿಯ ನಿರ್ದೇಶಕ ಮಂಜುನಾಥ ಆಚಾರ್ಯ ಅಳದಂಗಡಿ, ಶ್ರೀ ಕಾಳಿಕಾ ಡಿಜಿಟಲ್ ಪ್ರಿಂಟ್ಸ್ ನ ಶಾಂತಲಾ ಸೀತಾರಾಮ ಆಚಾರ್ಯ ಭಾಗವಹಿಸಲಿರುವರು. ಬ್ರಹ್ಮಶ್ರೀ ಯನ್. ಕೇಶವ ಪುರೋಹಿತ್ ಮೂಡಬಿದ್ರೆ ಗೌರವ ಉಪಸ್ಥಿತಿ ವಹಿಸಲಿರುವರು.

Related posts

ಪುದುವೆಟ್ಟು: ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ಶಾಲಾ ಮಟ್ಟದ ಪ್ರತಿಭಾ ಕಾರಂಜಿ

Suddi Udaya

ಚೆನ್ನೆಮಣೆ ಗೊಬ್ಬು ಪಂಥೊ ಮತ್ತು ಸಂಧಿ ಪಾರ್ದನ ಸುಗಿಪ್ಪು ಪಂಥೊದ ಸಮಾರೋಪ ಸಮಾರಂಭ

Suddi Udaya

ವೇಣೂರು ಗ್ರಾಮ ಪಂಚಾಯತ್ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಿಗೆ ನೆಲ್ಯಾಡಿಯ ವಿವಿಧ ಸಂಘಟನೆಗಳಿಂದ ಗೌರವ ಅರ್ಪಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಝೇಂಕಾರ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ನಿಡ್ಲೆ ಶಾಖೆಯ ಉದ್ಘಾಟನೆ

Suddi Udaya
error: Content is protected !!