25.1 C
ಪುತ್ತೂರು, ಬೆಳ್ತಂಗಡಿ
August 5, 2026
ಅಪರಾಧ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷದ ಪೋಸ್ಟ್ ಹಾಕಿದ ಪ್ರಕರಣ; ಯುವತಿಗೆ ಜಾಮೀನು ಮಂಜೂರು

ಬೆಳ್ತಂಗಡಿ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ಮಾಡುವಂತಹ ಪೋಸ್ಟ್ ಗಳನ್ನು ಹಂಚಿಕೊಂಡು ಪ್ರಚಾರ ಮಾಡಿದ ಬಗ್ಗೆ ಕಂಕನಾಡಿ ನಗರ 353 (1), 353(2), 61 (2), 55 ಬಿ.ಎನ್.ಎಸ್.2023 ರಂತೆ ದಾಖಲಾದ ಪ್ರಕರಣದಲ್ಲಿ ಬೆಳ್ತಂಗಡಿ ತಾಲೂಕಿನ ಕರಂಬಾರು ನಿವಾಸಿಯಾಗಿರುವ ಯುವತಿಯೊಬ್ಬಳು ಹಂಚಿಕೊಂಡ ಬಗ್ಗೆ ತನಿಖೆಯಲ್ಲಿ ಕಂಡು ಬಂದಿರುವ ಬಗ್ಗೆ, ಮಾ. 19 ರಂದು ಆಕೆಯನ್ನು ಬಂಧಿಸಿ ಯುವತಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತು.

ನ್ಯಾಯಾದೀಶರು ಯುವತಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸೂಚನೆಯಂತೆ ಜಾಮೀನು ಪಡೆಯುವಲ್ಲಿ ವಕೀಲರಾದ ಅಜಯ್ ಸುವರ್ಣ, ಸಂತೋಷ್ ಶೆಟ್ಟಿ ಸಹಕರಿಸಿದ್ದಾರೆ.

Related posts

ನಿಡ್ಲೆ ಆರೋಗ್ಯ ಕೇಂದ್ರದ ಸಿಬ್ಬಂದಿಗಳಿಂದ ಪದೋನ್ನತಿಗೊಂಡ ಆರೋಗ್ಯ ಸುರಕ್ಷಾಧಿಕಾರಿ ಸುಜಾತ ಪಿ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣ: ಪತ್ನಿ ಸೌಮ್ಯ ಶೆಟ್ಟಿಯನ್ನು ಬಂಧಿಸಿದ ಕಾರ್ಕಳ ಪೊಲೀಸರು

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯ ಸ್ಕೌಟ್ ವಿದ್ಯಾರ್ಥಿಗೆ ರಾಜ್ಯಮಟ್ಟದ ಪ್ರಶಸ್ತಿ ಪತ್ರ

Suddi Udaya

ಕಣಿಯೂರು ಗ್ರಾಮದ 03 ಜನ ವಿಶೇಷ ಚೇತನರಿಗೆ ಬ್ರೈಟ್ ಇಂಡಿಯಾ ಮದ್ದಡ್ಕ ವತಿಯಿಂದ ಸಾಧನ ಸಲಕರಣೆ ವಿತರಣೆ

Suddi Udaya

ಅಯೋಧ್ಯೆ ಶ್ರೀರಾಮನ ಜನ್ಮಭೂಮಿಯಿಂದ ಪವಿತ್ರ ಮಂತ್ರಾಕ್ಷತೆ ಬೆಳ್ತಂಗಡಿಗೆ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಂತ್ರಾಕ್ಷತೆಗೆ ಭವ್ಯ ಸ್ವಾಗತ

Suddi Udaya

ಗೇರುಕಟ್ಟೆ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಕಿಟ್ ವಿತರಣೆ

Suddi Udaya
error: Content is protected !!