38.4 C
ಪುತ್ತೂರು, ಬೆಳ್ತಂಗಡಿ
March 20, 2026
Uncategorized

ಕನ್ಯಾಡಿ ಸೇವಾಭಾರತಿಯಿಂದ ಮಡಿಕೇರಿಯ ಅಶ್ವಿನಿ ಆಸ್ಪತ್ರೆಯಲ್ಲಿ 5 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

ಮಡಿಕೇರಿ: ಬೆಂಗಳೂರು APD ಸಂಸ್ಥೆಯ ಸಹಕಾರದೊಂದಿಗೆ ಪ್ರಸ್ತುತ ವರ್ಷದಲ್ಲಿ 100 ಗಾಲಿಕುರ್ಚಿಯನ್ನು ನೀಡುವ ಯೋಜನೆಯನ್ನು ಹೊಂದಿದ್ದು. ಅದರಂತೆ, ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಸೇವಾಧಾಮವು 8ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಸಂದರ್ಭದಲ್ಲಿ 30 ಗಾಲಿಕುರ್ಚಿಗಳನ್ನು ವಿತರಿಸಲಾಗಿತ್ತು.

ಈ ತಿಂಗಳಲ್ಲಿ 32 ಗಾಲಿಕುರ್ಚಿಗಳನ್ನು ವಿತರಿಸುವುದಾಗಿ ನಿರ್ಧರಿಸಿದ್ದು ಕೊಡ್ಲಿಪೇಟೆಯ ಚಂದ್ರೇಗೌಡ ಕೆ.ಜಿ, ದಯಾನಂದ, ಅಮ್ಮತ್ತಿಯ ಉಷಾ ಪಿ, ಜಾಂಬೂರಿನ ಹಮೀದ್ ಬಿ ಎ, ಕೊಡಗಿನ ನಂದನ್ ಕುಮಾರ್, ರವರಿಗೆ ಮಡಿಕೇರಿ ಲಯನ್ಸ್ ಕ್ಲಬ್ ನ ಅಧ್ಯಕ್ಷ ಲ| ಮದನ್ ಮಾದಯ್ಯ, ಕಾರ್ಯದರ್ಶಿ ಲI ಮಧುಕರ್ ಕೆ, ಹಾಗೂ ಸದಸ್ಯರಾದ ಲ| ನವೀನ್ ರವರು ಗಾಲಿಕುರ್ಚಿಯನ್ನು ಹಸ್ತಾಂತರಿಸಿ ಶುಭಹಾರೈಸಿದರು.

ಸೇವಾಭಾರತಿ ಉಪಾಧ್ಯಕ್ಷ ಬಾಲಕೃಷ್ಣ, ದಕ್ಷಿಣ ಕನ್ನಡ ಮತ್ತು ಕೊಡಗು ಕ್ಷೇತ್ರ ಸಂಯೋಜಕ ಕುಸುಮಾಧರ್ ಉಪಸ್ಥಿತರಿದ್ದರು.

Related posts

ಕಾಂಗ್ರೆಸ್ ಕಾರ್ಯಕರ್ತ ಯೋಗೀಶ್ ಗೌಡ ನೂಜಿಲ ಬಿಜೆಪಿಗೆ ಸೇರ್ಪಡೆ

Suddi Udaya

ಮೇ.3 : ಪುಂಜಾಲಕಟ್ಟೆಯಲ್ಲಿ ಹೆಸರಾಂತ ಬಿ.ಪುಂಡಲೀಕ ಬಾಳಿಗಾ & ಸನ್ಸ್ ಜ್ಯುವೆಲ್ಲರ್‍ಸ್ ವಿಸ್ತೃತ ನೂತನ ಮಳಿಗೆಯ ಶುಭಾರಂಭ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಲನಚಿತ್ರ ತಾರೆ ಶ್ರುತಿ ಭೇಟಿ

Suddi Udaya

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ಇಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮಾ ಮಸ್ಜಿದ್ ಯಲ್ಲಿ ಬಕ್ರೀದ್ ಆಚರಣೆ

Suddi Udaya

ಮಿತ್ತಬಾಗಿಲು ಚೌಕಿಬೆಟ್ಟು ನಿವಾಸಿ ತನಿಯಪ್ಪ ಪೂಜಾರಿ ನಿಧನ

Suddi Udaya
error: Content is protected !!