25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕಾಜೂರು ರಹ್ಮಾನಿಯ್ಯ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್

ಬೆಳ್ತಂಗಡಿ; ಈ ಪವಿತ್ರ ದಿನವು ಸೌಹಾರ್ದ, ಸಮೃದ್ಧಿ ಮತ್ತು ಶಾಂತಿಯ ಸಂದೇಶವನ್ನು ಪಸರಿಸಲಿ ಎಂಬ ಸಂದೇಶದೊಂದಿಗೆ
ಇತಿಹಾಸ ಪ್ರಸಿದ್ಧ ಕಾಜೂರು ರಹ್ಮಾನಿಯ್ಯ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಹಬ್ಬದ ಆಚರಿಸಲಾಯಿತು.

ಶೇಷ ನಮಾಝ್ ಮತ್ತು ಪ್ರಾರ್ಥನಾ ಕಾರ್ಯಕ್ರಮಕ್ಕೆ ಸಹಾಯಕ ಇಮಾಂ ಅಬ್ದುಲ್ ಅಝೀಝ್ ಸಖಾಫಿ ನೇತೃತ್ವ ನೀಡಿದರು. ಬಳಿಕ ವಿಶ್ವ ಶಾಂತಿಗಾಗಿ ಕಾಜೂರು ದರ್ಗಾದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಕೆ ಯು ಇಬ್ರಾಹಿಂ, ಪ್ರದಾನ ಕಾರ್ಯದರ್ಶಿ ಜೆ.ಹೆಚ್ ಅಬೂಬಕ್ಕರ್ ಸಿದ್ದಿಕ್ ಕಾಜೂರು, ಕೋಶಾಧಿಕಾರಿ ಡಿವೈ ಉಮರ್, ಉಪಾಧ್ಯಕ್ಷ ಮುಹಮ್ಮದ್ ಬಶೀರ್ ಅಹ್ಸನಿ ಹಾಗೂ ಸಮಿತಿ ಸದಸ್ಯರುಗಳು ಜಮಾತ್ ಹಿರಿಯರು ಉಲಮಾ ಉಮರಾ ನಾಯಕರು ಯುವಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಮೇಲಂತಬೆಟ್ಟುಗ್ರಾಮ ಪಂಚಾಯತ್ ನ ಬಳಿ ಹಾಗೂ ಕಲ್ಲಗುಡ್ಡೆಯ ರಸ್ತೆಬಳಿ ಇಂದು ಸ್ವಚ್ಛ ಶನಿವಾರದ ಅಂಗವಾಗಿ ಶ್ರಮದಾನ .

Suddi Udaya

ಉಜಿರೆ: ಎಸ್.ಡಿ.ಎಮ್ ಕಾಲೇಜಿನಲ್ಲಿ ವಿಶ್ವ ದೂರಸಂಪರ್ಕ ದಿನ: ವಿಶೇಷ ಉಪನ್ಯಾಸ

Suddi Udaya

ಕಲ್ಮಂಜ : ಗುರಿಪಳ್ಳ ನಿವಾಸಿ ಮೇಸ್ತ್ರಿ ನಾರಾಯಣ ಮೂಲ್ಯ ನಿಧನ

Suddi Udaya

ಕೇಂದ್ರದಲ್ಲಿ ಎನ್ ಡಿ ಎ ಬಿಜೆಪಿ ಮೋದಿ ಸರಕಾರ 10ನೇ ವರ್ಷಕ್ಕೆ ಪಾದಾರ್ಪಣೆ :ಪ್ರತಾಪಸಿಂಹ ನಾಯಕ್

Suddi Udaya

ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಗುರು ವಸಂತ ಪ್ರೌಢಶಾಲಾ ವಿದ್ಯಾರ್ಥಿಗಳ ತಾಲೂಕು ಮಟ್ಟದ ಸ್ಪರ್ಧೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ಬಸ್ಸು ಪಾಸು ವಿತರಣೆ

Suddi Udaya
error: Content is protected !!