36.1 C
ಪುತ್ತೂರು, ಬೆಳ್ತಂಗಡಿ
March 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸ್ಜಿದ್ ನಲ್ಲಿ ರಂಝಾನ್ ಆಚರಣೆ

ಬೆಳ್ತಂಗಡಿ: ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸ್ಜಿದ್ ನಲ್ಲಿ ಖತೀಬರಾದ ಅಬ್ದುಲ್ ಖಾದರ್ ಹಿಕಮಿ ಯವರ ನೇತೃತ್ವದಲ್ಲಿ ಈದುಲ್‌ ಫಿತರ್‌ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಮಸೀದಿ ಅಧ್ಯಕ್ಷರು ಅಶ್ರಫ್ ಹಾಗೂ ಜಮಾತ್ ಭಾಂದವರು ಉಪಸ್ಥಿತರಿದ್ದರು.

Related posts

ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟದ ಕರ್ನಾಟಕ ತಂಡದ ಶಿಬಿರಕ್ಕೆ ಸುಲ್ಕೇರಿಯ ಶಶಿಕಾಂತ್ ಆಯ್ಕೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಸಂಭ್ರಮದ ಪ್ರತಿಭಾ ದಿನಾಚರಣೆ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ನಲ್ಲಿ ಡಾ. ಬಿ. ಯಶೋವರ್ಮರವರ ಸವಿನೆನಪಿನಲ್ಲಿ ತಾಂತ್ರಿಕ ವಿಷಯಗಳ ವಿನಿಮಯ ವಿಶೇಷ ಉಪನ್ಯಾಸ

Suddi Udaya

ಧರ್ಮಸ್ಥಳ ಭಗವಾನ್ ಶ್ರೀ ಚಂದ್ರನಾಥಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ: ತೋರಣಮುಹೂರ್ತ, ಕ್ಷೇತ್ರಪಾಲ ಪ್ರತಿಷ್ಠೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಬೇಸಿಗೆ ಶಿಬಿರ

Suddi Udaya

ಅಗತ್ಯ ಬಿದ್ದರೆ ಸಂತ್ರಸ್ಥರ ನೆರವಿಗೆ ವಯನಾಡ್ ಗೆ ತೆರಳಲು ಸಿದ್ಧರಿದ್ದೇವೆ : ಸಮಾಜ ಸೇವಕ ಡಾ. ರವಿ ಕಕ್ಕೆಪದವು

Suddi Udaya
error: Content is protected !!