25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಪಡ್ಡಂದಡ್ಕ ನೂರುಲ್ ಹುಧಾ ಜುಮ್ಮಾ ಮಸೀದಿಯಲ್ಲಿ ರಂಝಾನ್ ಆಚರಣೆ

ವೇಣೂರು: ಪಡ್ಡಂದಡ್ಕ ನೂರುಲ್ ಹುಧಾ ಜುಮ್ಮಾ ಮಸೀದಿಯಲ್ಲಿ ಸಂಭ್ರಮದಿಂದ ಈದುಲ್ ಪಿತ್ರ್ ಆಚರಿಸಲಾಯಿತು.

ಖತೀಬ್ ಖಲಂದರ್ ಶಾಫಿ ಭಾಕವಿ ಅಲ್ ಮನ್ನಾನಿ ಕುತುಭ ಪಾರಾಯಣ ನಮಾಜ್ ನೇತೃತ್ವ ವಹಿಸಿದ್ದರು.

ಆಡಳಿತ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ, ಪತ್ರಕರ್ತ ಎಚ್ ಮಹಮ್ಮದ್ ವೇಣೂರು, ಪ್ರ ಕಾರ್ಯದರ್ಶಿ ರಫೀಕ್ ಪಡ್ಡ,ಪ್ರಮುಖರಾದ ಖಾಲಿದ್ ಪುಲಬೆ, ಮಹಮೂದ್ ಪಿಜೆ, ಅಬ್ದು ಸಲಾಂ ಶಾಂತಿ ನಗರ, ನಜೀರ್ ಪೆರಿಂಜೆ, ಇರ್ಫಾನ್ ಯುಕೆ,ಅಶ್ರಫ್ ಶಾಂತಿನಗರ, ಅಶ್ರಪ್ ಗಾಂಧಿನಗರ, ಶರಪುದ್ದೀನ್ ತಂಗಲ್, ಮೊಹಮ್ಮದ್ ಶಾಫಿ ಕಿರೋಡಿ, ಅಶ್ರಫ್ ಕಿರೋಡಿ, ಇಸ್ಮಾಯಿಲ್ ಎಚ್ ಗಾಂಧಿ ನಗರ , ಯಾಕೂಬ್ ಪುಲಾಬೆ ಸೇರಿದಂತೆ ಗಣ್ಯರು, ಜಮಾತಿನ ಸದಸ್ಯರು ಉಪಸ್ಥಿತರಿದ್ದರು

Related posts

ಗುರುವಾಯನಕೆರೆಯಲ್ಲಿ ಅಪರಿಚಿತ ಶವ ಪತ್ತೆ

Suddi Udaya

ಸೌತಡ್ಕ ದೇವಸ್ಥಾನದಲ್ಲಿ ಯಾತ್ರಾರ್ಥಿಗಳಿಂದ ಹಲ್ಲೆ: ಶೌಚಾಲಯ ಕ್ಲೀನ್ ಮಾಡುತ್ತಿದ್ದ ಸಿಬ್ಬಂದಿಗೆ ಗಂಭೀರ ಗಾಯ

Suddi Udaya

ವಲಯ ತರಬೇತುದಾರರಾಗಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ 5 ಮಂದಿ ಆಯ್ಕೆ

Suddi Udaya

ತಾಲೂಕು ಭಜನಾ ಪರಿಷತ್ತಿನ ನೇತೃತ್ವದಲ್ಲಿ ತಾಲೂಕು ಕುಣಿತ ಭಜನಾ ತರಬೇತಿದಾರ ಪ್ರಥಮ ಸಭೆ

Suddi Udaya

ಅಂಜನಾ ಕೆ ರಾವ್ ದೂರದರ್ಶನ ‘ಬಿ’ ಗ್ರೇಡ್ ಕಲಾವಿದರಾಗಿ ಆಯ್ಕೆ

Suddi Udaya

ಕರ್ನಾಟಕ ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ಆಗಿ ಸೂರಜ್ ಬಳಂಜ ಹೆಚ್. ಪೂಜಾರಿ ಆಯ್ಕೆ

Suddi Udaya
error: Content is protected !!