May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಪಡ್ಡಂದಡ್ಕ ನೂರುಲ್ ಹುಧಾ ಜುಮ್ಮಾ ಮಸೀದಿಯಲ್ಲಿ ರಂಝಾನ್ ಆಚರಣೆ

ವೇಣೂರು: ಪಡ್ಡಂದಡ್ಕ ನೂರುಲ್ ಹುಧಾ ಜುಮ್ಮಾ ಮಸೀದಿಯಲ್ಲಿ ಸಂಭ್ರಮದಿಂದ ಈದುಲ್ ಪಿತ್ರ್ ಆಚರಿಸಲಾಯಿತು.

ಖತೀಬ್ ಖಲಂದರ್ ಶಾಫಿ ಭಾಕವಿ ಅಲ್ ಮನ್ನಾನಿ ಕುತುಭ ಪಾರಾಯಣ ನಮಾಜ್ ನೇತೃತ್ವ ವಹಿಸಿದ್ದರು.

ಆಡಳಿತ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ, ಪತ್ರಕರ್ತ ಎಚ್ ಮಹಮ್ಮದ್ ವೇಣೂರು, ಪ್ರ ಕಾರ್ಯದರ್ಶಿ ರಫೀಕ್ ಪಡ್ಡ,ಪ್ರಮುಖರಾದ ಖಾಲಿದ್ ಪುಲಬೆ, ಮಹಮೂದ್ ಪಿಜೆ, ಅಬ್ದು ಸಲಾಂ ಶಾಂತಿ ನಗರ, ನಜೀರ್ ಪೆರಿಂಜೆ, ಇರ್ಫಾನ್ ಯುಕೆ,ಅಶ್ರಫ್ ಶಾಂತಿನಗರ, ಅಶ್ರಪ್ ಗಾಂಧಿನಗರ, ಶರಪುದ್ದೀನ್ ತಂಗಲ್, ಮೊಹಮ್ಮದ್ ಶಾಫಿ ಕಿರೋಡಿ, ಅಶ್ರಫ್ ಕಿರೋಡಿ, ಇಸ್ಮಾಯಿಲ್ ಎಚ್ ಗಾಂಧಿ ನಗರ , ಯಾಕೂಬ್ ಪುಲಾಬೆ ಸೇರಿದಂತೆ ಗಣ್ಯರು, ಜಮಾತಿನ ಸದಸ್ಯರು ಉಪಸ್ಥಿತರಿದ್ದರು

Related posts

ಸಾಮರಸ್ಯದ ಸಂಕ್ರಾಂತಿಗೆ ವೇಣೂರಿನಲ್ಲಿ ಚಾಲನೆ: ಪರಿಶಿಷ್ಟ ಜಾತಿ ಕುಟುಂಬಿಕರೊಂದಿಗೆ ಸಂಕ್ರಾಂತಿ ಆಚರಿಸಿದ ಶಾಸಕ ಹರೀಶ್ ಪೂಂಜ

Suddi Udaya

ಹಿರಿಯ ಪುರುಷ ಮತ್ತು ಮಹಿಳಾ ಥ್ರೋಬಾಲ್ ರಾಷ್ಟ್ರೀಯ ಚಾಂಪಿಯನ್ ಶಿಪ್ ಗೆ ಕರ್ನಾಟಕವನ್ನು ಪ್ರತಿನಿಧಿಸಲು ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕಾಲೇಜಿನ ಬಿ.ಸಿ.ಎ ವಿದ್ಯಾರ್ಥಿ ಯುನಿತ್ ಕೆ. ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಸವಣಾಲು: ಬೈಕ್ ಸಮೇತ ನೀರಿನಲ್ಲಿ ಕೊಚ್ಚಿ ಹೋದ ಯುವಕರು; ಅದೃಷ್ಟವಶಾತ್ ಬೈಕ್ ಸವಾರರು ಪ್ರಾಣಾಪಾಯದಿಂದ ಪಾರು

Suddi Udaya

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ಧರ್ಮಸ್ಥಳ ಗ್ರಾಮ ಸಮಿತಿ ರಚನೆ

Suddi Udaya

ಮಹಿಳಾ ಕಾಂಗ್ರೆಸ್ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಶ್ರೀಮತಿ ಝೀನತ್ ಉಜಿರೆ ನೇಮಕ

Suddi Udaya
error: Content is protected !!