36.1 C
ಪುತ್ತೂರು, ಬೆಳ್ತಂಗಡಿ
March 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.

ಈದ್ ನಮಾಝ್ ನ ನೇತೃತ್ವ ಬಹು ಅಬೂಸ್ವಾಲಿಹ್ ಸಖಾಫಿ ಜನರಲ್ ಮ್ಯಾನೇಜರ್ ಮರ್ಖಸ್ ಗಾರ್ಡನ್ ಪೂನೂರು ಇವರ ನೇತೃತ್ವದಲ್ಲಿ ನಡೆಯಿತು.

ಖುತುಬ ಪಾರಾಯಣ ಸ್ಥಳೀಯ ಖತೀಬ್ ಬಹು ಮುಹಮ್ಮದ್ ಆರಿಫ್ ಮದನಿ ನಿರ್ವಹಿಸಿದರು. ಜಮಾಅತ್ ಪ್ರಧಾನ ಕಾರ್ಯದರ್ಶಿ ಅಬ್ಬಾಸ್ ಬಟ್ಲಡ್ಕ ಶುಭ ಹಾರೈಸಿದರು. ಧರ್ಮಸ್ಥಳ ಬೀಟ್ ಪೋಲೀಸರು ಸ್ಥಳದಲ್ಲಿ ಉಪಸ್ಥಿತರಿದ್ದರು.

ವರದಿ: ಮುಹಮ್ಮದ್ ಬಂದಾರು ಬಟ್ಲಡ್ಕ

Related posts

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಧನಸಹಾಯ ವಿತರಣೆ

Suddi Udaya

ಕುತ್ಲೂರು ಹಾ.ಉ.ಸ.ಸಂಘದ ಅಧ್ಯಕ್ಷರಾಗಿ ರಾಜಶ್ರೀ, ಉಪಾಧ್ಯಕ್ಷರಾಗಿ ಸುಕುಮಾರ ಶೆಟ್ಟಿ ಆಯ್ಕೆ

Suddi Udaya

ರತ್ನಮಾನಸ ವಿದ್ಯಾರ್ಥಿನಿಲಯದಲ್ಲಿ ಬೇಸಿಗೆ ಶಿಬಿರ ಕಲಾಬ್ದಿ-2025 ಉದ್ಘಾಟನೆ

Suddi Udaya

ನೆರಿಯ ಪ್ರದೇಶದಲ್ಲಿ ಭಾರೀ ಮಳೆ ಸೇತುವೆ ಮತ್ತೆ ಮುಳುಗಡೆ ಆತಂಕದಲ್ಲಿ ಜನತೆ

Suddi Udaya

ಕಳಿಯ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ರಾಜ್ಯಮಟ್ಟದ ಬಾಲಕರ ಟೆಕ್ವಾಂಡೋ ಸ್ಪರ್ಧೆ: ಶ್ರೀ ಗುರುದೇವ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಕೀರ್ತೇಶ್ ತೃತೀಯ ಸ್ಥಾನ

Suddi Udaya
error: Content is protected !!