26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.

ಈದ್ ನಮಾಝ್ ನ ನೇತೃತ್ವ ಬಹು ಅಬೂಸ್ವಾಲಿಹ್ ಸಖಾಫಿ ಜನರಲ್ ಮ್ಯಾನೇಜರ್ ಮರ್ಖಸ್ ಗಾರ್ಡನ್ ಪೂನೂರು ಇವರ ನೇತೃತ್ವದಲ್ಲಿ ನಡೆಯಿತು.

ಖುತುಬ ಪಾರಾಯಣ ಸ್ಥಳೀಯ ಖತೀಬ್ ಬಹು ಮುಹಮ್ಮದ್ ಆರಿಫ್ ಮದನಿ ನಿರ್ವಹಿಸಿದರು. ಜಮಾಅತ್ ಪ್ರಧಾನ ಕಾರ್ಯದರ್ಶಿ ಅಬ್ಬಾಸ್ ಬಟ್ಲಡ್ಕ ಶುಭ ಹಾರೈಸಿದರು. ಧರ್ಮಸ್ಥಳ ಬೀಟ್ ಪೋಲೀಸರು ಸ್ಥಳದಲ್ಲಿ ಉಪಸ್ಥಿತರಿದ್ದರು.

ವರದಿ: ಮುಹಮ್ಮದ್ ಬಂದಾರು ಬಟ್ಲಡ್ಕ

Related posts

ಗುರುವಾಯನಕೆರೆ ಶ್ರೀ ಪತಂಜಲಿ ಯೋಗ ಶಿಕ್ಷಣ ಶಾಖೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಸವಣಾಲು ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ವಕೀಲರ ಸಂಘ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಕ್ಲಾಸಿಕಲ್ ಟೈಗರ್ಸ್ ಧರ್ಮಸ್ಥಳ ಇವರಿಂದ “ಪಿಲಿಗೊಬ್ಬು” ಕಾರ್ಯಕ್ರಮ

Suddi Udaya

ಗುರುವಾಯನಕೆರೆ : ಶಕ್ತಿ ನಗರದಲ್ಲಿ ರಸ್ತೆ ಮಧ್ಯೆ ಅಪಾಯಕಾರಿ ಹೊಂಡ

Suddi Udaya

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಸಾಧಕರಿಗೆ ಸನ್ಮಾನ

Suddi Udaya
error: Content is protected !!