26.5 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬೀಡಿ ಕಂಟ್ರಾಕ್ಟರ್ ಮಹಮ್ಮದ್ ಶಿರ್ಲಾಲು ನಿಧನ

ಬೆಳ್ತಂಗಡಿ: ಬೀಡಿ ಕಂಟ್ರಾಕ್ಟರ್, ಸರ್ವ ಧರ್ಮ ಪ್ರೇಮಿ, ಸರಳ ಸಜ್ಜನ , ಭಾವೈಕ್ಯತಾ ಆದರ್ಶವಾದಿ, ಸಮಾಜ ಸೇವಕ (ಮಮ್ಮದಕ್ಕ /ಮಹಮ್ಮದ್ ಕಾಕನೆಂದೇ ಹೆಸರುವಾಸಿಯಾಗಿದ್ದರು) ಮಹಮ್ಮದ್ ಶಿರ್ಲಾಲು (70ವ) ಹೃದಯಾಘಾತದಿಂದ ನಿಧನರಾದರು.

ಕಳೆದ 50 ವರ್ಷದಿಂದ ಬೀಡಿ ಕಂಟ್ರಾಕ್ಟರ್ ಆಗಿ ಪ್ರತಿಯೊಬ್ಬರಿಗೂ ಬೆನ್ನೆಲುಬಾಗಿದ್ದರು. ಕಳೆದ 12 ವರ್ಷದಿಂದ ಶಿರ್ಲಾಲು ಮಸೀದಿಯ ಗೌರವಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಮೃತರು ಮೂವರು ಪುತ್ರರು, ಐವರು ಪುತ್ರಿಯರು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

ನೂರಾರು ಕಾರ್ಮಿಕ ವರ್ಗ, ಅಧಿಕಾರಿ ವರ್ಗ, ಬಂಧುಮಿತ್ರರು,ಕುಟುಂಬಸ್ಥರು ಅಂತಿಮ ನಮನ ಸಲ್ಲಿಸಿದರು.

Related posts

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ “ನ್ಯೂ ಏಜ್ ಕೆರಿಯರ್ ಆಪರ್ಚುನಿಟಿಸ್” ವಿಷಯದ ಮೇಲೆ ಉಪನ್ಯಾಸ

Suddi Udaya

ನಿಡ್ಲೆ: ದಿ. ಗಣಪತಿ ದೇವಧರ್ ಇವರ ಸ್ಮರಣಾರ್ಥದಲ್ಲಿ “ಪ್ರತಿ ಸ್ವರ್ಗ” ಯಕ್ಷಗಾನ ತಾಳಮದ್ದಳೆ

Suddi Udaya

ಹೊಸಂಗಡಿಯಲ್ಲಿ ಬೆಂಡೆ ಬೆಳೆಯಲ್ಲಿ ಸಮಗ್ರ ಬೆಳೆ ನಿರ್ವಹಣೆ ತರಬೇತಿ ಕಾರ್ಯಕ್ರಮ

Suddi Udaya

ಬದ್ಯಾರುನಲ್ಲಿ ಕಾರುಗಳ ನಡುವೆ ಅಪಘಾತ

Suddi Udaya

ಶಿಶಿಲ: ಮಕ್ಕಳನ್ನು ಶಾಲೆಗೆ ಕಳುಹಿಸಲು ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ: ಬೈಕ್ ನ್ನು ಸೊಂಡಿಲಿನಿಂದ ಕೆಡವಿ ಕಾಲಿನಿಂದ ತುಳಿದು ಸಂಪೂರ್ಣ ಹಾನಿಗೊಳಿಸಿದ ಕಾಡಾನೆ

Suddi Udaya

ಪಶ್ಚಿಮ ವಲಯ ಮಟ್ಟದ 8ನೇ ಪೊಲೀಸ್ ಕರ್ತವ್ಯ ಕೂಟ : ಬೆಳ್ತಂಗಡಿ ವೃತ್ತ ನೀರಿಕ್ಷಕ ರವಿ ಬಿಎಸ್, ಹೆಡ್ ಕಾನ್‌ಸ್ಟೇಬಲ್ ವಿಜಯ್ ಕುಮಾರ್, ಪೊಲೀಸ್ ಕಾನ್‌ಸ್ಟೇಬಲ್ ಪ್ರಸನ್ನ, ಮೋಹನ್‌ರಿಗೆ ಪ್ರಶಸ್ತಿ

Suddi Udaya
error: Content is protected !!