25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬೆಳ್ತಂಗಡಿ ಖಿಳರ್ ಜುಮ್ಮಾ ಮಸೀದಿಯಲ್ಲಿ ರಂಝಾನ್ ಆಚರಣೆ

ಬೆಳ್ತಂಗಡಿ: ಖಿಳರ್ ಜುಮ್ಮಾ ಮಸೀದಿ ಬೆಳ್ತಂಗಡಿ ಖತೀಬರಾದ ಹನೀಪ್ ಫೈಝೀ ನೇತೃತ್ವದಲ್ಲಿ ಈದುಲ್ ಫಿತ್ರ್ ನಮಾಝ್ ನೆರವೇರಿಸಿದರು.

ಅಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ, ಕಾರ್ಯದರ್ಶಿ ರಝಾಕ್ ಬಿ.ಎಚ್., ಕೋಶಾಧಿಕಾರಿ ಫೈಝಲ್ ಐ.ಜೆ., ಉಪಾಧ್ಯಕ್ಷರಾದ ಬಿ. ಶೇಕುಂಞ್ಞ, ಬದ್ರುದ್ದೀನ್, ಜೊತೆ ಕಾರ್ಯದರ್ಶಿಗಳಾದ ಹನೀಪ್ ವರ್ಷಾ, ಮಹಮ್ಮದ್ ಕುದ್ರಡ್ಕ ಹಾಗೂ ಎಲ್ಲಾ ಜಮಾತ್ ಬಾಂಧವರು ಉಪಸ್ಥಿತರಿದ್ದರು.

Related posts

ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಮೇಳೈಸಿದ ಕೆಸರುಗದ್ದೆ ಕ್ರೀಡಾಕೂಟ

Suddi Udaya

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನ ಹರಿದ್ವಾರ ಶಾಖಾ ಮಠಕ್ಕೆ ಮಾಜಿ ಸಂಸದ ನಳಿನ್ ಕುಮಾರ್ ಭೇಟಿ

Suddi Udaya

ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನದ ಮಹಾವಿದ್ಯಾಲಯದಲ್ಲಿ ‘ಕಲಾಮೃತಂ’ ಸಾಂಸ್ಕೃತಿಕ ಉತ್ಸವ ಯಶಸ್ವಿ

Suddi Udaya

ಬಂದಾರು: ಕೋಳಿ ಅಂಕದ ಮೇಲೆ ಧರ್ಮಸ್ಥಳ ಪೊಲೀಸರ ದಾಳಿ: ಆರೋಪಿಗಳ ಬಂಧನ, ಸೊತ್ತುಗಳು ವಶಕ್ಕೆ

Suddi Udaya

ಬೆಳ್ತಂಗಡಿ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಗೆ ಎಂಟು ಮಂದಿ ನಾಮನಿರ್ದೇಶಿತ ಸದಸ್ಯರ ನೇಮಕ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್ ಲಾರೆನ್ಸ್ ಮುಕ್ಕುಯಿರವರಿಂದ ಮತದಾನ

Suddi Udaya
error: Content is protected !!