24 C
ಪುತ್ತೂರು, ಬೆಳ್ತಂಗಡಿ
June 21, 2026
ಧಾರ್ಮಿಕವರದಿಸಂಘ-ಸಂಸ್ಥೆಗಳು

ಮಾ.22: ವೇಣೂರಿನಲ್ಲಿ 34ನೇ ವಾರ್ಷಿಕ ಮಹಾಸಭೆ ಹಾಗೂ ಶ್ರೀ ವಿಶ್ವಕರ್ಮ ಪೂಜೆ

ವೇಣೂರು: ಶ್ರೀ ವಿಶ್ವಕರ್ಮ ಸೇವಾ ಸಂಘ ವೇಣೂರು ಹಾಗೂ ಶ್ರೀ ಕಾಳಿಕಾಂಬಾ ಮಹಿಳಾ ಮಂಡಳಿ ವೇಣೂರು ಇದರ ಆಶ್ರಯದಲ್ಲಿ 34ನೇ ವಾರ್ಷಿಕ ಮಹಾಸಭೆ ಹಾಗೂ ಶ್ರೀ ವಿಶ್ವಕರ್ಮ ಪೂಜೆಯು ಮಾ.22ರಂದು ವೇಣೂರು ಖ೦ಡಿಗದಲ್ಲಿರುವ ಸಂಘದ ಕಟ್ಟಡದಲ್ಲಿ ಜರುಗಲಿರುವುದು.

ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಂಸ ವುಡ್ ಇಂಡಸ್ಟ್ರೀಸ್ ನ ಮಾಲಕ ಬಿ.ಕೆ. ಸತೀಶ್ ಆಚಾರ್ಯ ವಹಿಸಲಿರುವರು.ಮುಖ್ಯ ಅಥಿತಿಗಳಾಗಿ ಎಸ್.ಕೆ. ಗೋಲ್ಡ್‌ ಸ್ಮಿತ್ ಇಂಡಸ್ಟ್ರೀಯಲ್ ಕೊ-ಓಪರೇಟಿವ್ ಸೊಸೈಟಿಯ ನಿರ್ದೇಶಕ ಮಂಜುನಾಥ ಆಚಾರ್ಯ ಅಳದಂಗಡಿ, ಶ್ರೀ ಕಾಳಿಕಾ ಡಿಜಿಟಲ್ ಪ್ರಿಂಟ್ಸ್ ನ ಶಾಂತಲಾ ಸೀತಾರಾಮ ಆಚಾರ್ಯ ಭಾಗವಹಿಸಲಿರುವರು. ಬ್ರಹ್ಮಶ್ರೀ ಯನ್. ಕೇಶವ ಪುರೋಹಿತ್ ಮೂಡಬಿದ್ರೆ ಗೌರವ ಉಪಸ್ಥಿತಿ ವಹಿಸಲಿರುವರು.

Related posts

ಕಡಿರುದ್ಯಾವರದಲ್ಲಿ ಒಂಟಿಸಲಗ ದಾಳಿ : ಅಪಾರ ಕೃ‍ಷಿ ಹಾನಿ

Suddi Udaya

ಕುವೆಟ್ಟು: ಎರಂಗಲ್ಲು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ: ಬಂಟ್ವಾಳ ಧ.ಗ್ರಾ. ಯೋಜನೆಯ ಕೃಷಿ ಮೇಲ್ವಿಚಾರಕ ಸ್ಥಳದಲ್ಲೇ ಸಾವು

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವನಮಹೋತ್ಸವ ಆಚರಣೆ

Suddi Udaya

ತೀರಾ ಹದಗೆಟ್ಟ ಪಡ್ಡಂದಡ್ಕ ರಸ್ತೆ: ಶಾಲಾ ಮಕ್ಕಳಿಂದ ದುರಸ್ತಿ ಕಾರ್ಯ

Suddi Udaya

ಶ್ರೀ ವಿಶ್ವಕರ್ಮ ಸೇವಾ ಸಂಘದ ಮಹಾಸಭೆ ಹಾಗೂ ವಿಶ್ವಕರ್ಮ ಪೂಜೆ

Suddi Udaya
error: Content is protected !!