September 6, 2026
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಡು ಹಂದಿ ಬೈಕ್ ಗೆ ಡಿಕ್ಕಿ ತಂದೆ ಮಗನಿಗೆ ಗಾಯ

ಶಿಬಾಜೆ: ಕಾಡು ಹಂದಿ ಬೈಕಿಗೆ ಅಡ್ಡ ಬಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಿಂದ ಬಿದ್ದು, ತಂದೆ ಮಗ ಗಾಯಗೊಂಡ ಘಟನೆ ಶಿಬಾಜೆಯ ಖಂಡಿಗ ಚಡವು ಎಂಬಲ್ಲಿ ನಡೆದಿದೆ.

ಕೊಕ್ಕಡದ ದಿನೇಶ್ ಎಂಬವರು ಮಾ.18ರಂದು ಸಂಜೆ ಮಗನನ್ನು ಶಾಲೆಯಿಂದ ಮನೆಗೆ ಕರೆದುಕೊಂಡು ಬರುವ ಸಂದರ್ಭದಲ್ಲಿ ಬೈಕಿಗೆ ಕಾಡು ಹಂದಿಯೊಂದು ಅಡ್ಡ ಬಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಿಂದ ಬಿದ್ದು ದಿನೇಶ್ ರವರಿಗೆ ಕೈಗಳಿಗೆ, ಕಾಲು ಹಾಗೂ ಹಣೆಯ ಭಾಗಕ್ಕೆ ತೀವ್ರವಾಗಿ ಗಾಯಗಳಾಗಿದ್ದು, ಪುತ್ರ ಯಶೋಧರನಿಗೆ ಕಾಲು ಮತ್ತು ಕೈ ಗಳಿಗೆ ಗಾಯವಾಗಿದೆ. ಅದೇ ಸಂದರ್ಭದಲ್ಲಿ ಅವರ ಸಂಬಂಧಿಕರೋರ್ವರು ಅವರನ್ನು ಕೊಕ್ಕಡದ ಸರಕಾರಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ.

Related posts

ಧರ್ಮಸ್ಥಳ: ಕಟ್ಟದಬೈಲು ಅಂಗನವಾಡಿಯಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ

Suddi Udaya

ನಾಳ ದೇವಸ್ಥಾನದಲ್ಲಿ ಯಕ್ಷಗಾನ ಬಯಲಾಟ

Suddi Udaya

ನಾಳೆ(ಮಾ.22): ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಸಹಕಾರಿ ಅಭ್ಯರ್ಥಿಗಳ ಗೆಲುವಿಗೆ ಹಗಲಿರುಳು ದುಡಿದ ಕಾರ್ಯಕರ್ತರಿಗೆ, ಅಭಿನಂದನಾ ಕಾರ್ಯಕ್ರಮ

Suddi Udaya

ಇಂದು ಶ್ರೀ ಕ್ಷೇ.ಧ.ಗ್ರಾ.ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್. ಎಚ್. ಮಂಜುನಾಥ್ ರವರಿಗೆ ಬೀಳ್ಕೊಡುಗೆ

Suddi Udaya

ಎ.ಆರ್.ಎಂ ಕಿಯಾ ಆರು ವರ್ಷದ ಯಶಸ್ಸು: 9,000ನೇ ಕಾರು ವಿತರಣೆ

Suddi Udaya

ಅಥ್ಲೆಟಿಕ್ಸ್ ಕ್ರೀಡಾಕೂಟ : ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯ 15 ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!