July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುಂಡೂರಿ: ಸಮೃದ್ದಿ ಗೃಹಪ್ರವೇಶ ಮುಂದೂಡಿಕೆ

ವೇಣೂರು: ಗುಂಡೂರಿ ಗ್ರಾಮದ ಪಡ್ಡಾಯಿಮಜಲು ಎಂಬಲ್ಲಿ ನೂತನವಾಗಿ ನಿರ್ಮಿಸಿದ ಸಮೃದ್ಧಿ‌ ಇದರ ಗೃಹಪ್ರವೇಶವು 21/3/2026 ರಂದು ನಡಯಬೇಕಾಗಿದ್ದು ಕಾರಣಂತರಗಳಿಂದ ಗೃಹಪ್ರವೇಶವನ್ನು 30/4/2026 ನೇ ಗುರುವಾರ ಕ್ಕೆ ಮುಂದೂಡಲಾಗಿದೆ. ಬಂಧು ಮಿತ್ರರು, ಆಹ್ವಾನಿತರು ಸಹಕರಿಸಬೇಕೆಂದು ಸಮೃದ್ದಿ ಮನೆಯ ಯಜಮಾನರಾದ ಶೇಖರ ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಮೂಡುಬಿದಿರೆಯ ಎಕ್ಸಲೆಂಟ್ ವಿದ್ಯಾಸಂಸ್ಥೆಯ ಕಾರ್‍ಯದರ್ಶಿ ಶ್ರೀಮತಿ ರಶ್ಮಿತಾ ಜೈನ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

Suddi Udaya

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ:ಧಾರ್ಮಿಕ ಸಭೆ

Suddi Udaya

ಉಜಿರೆ ಎಸ್‌ಡಿಎಮ್ ಆಂಗ್ಲಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿಗಳಿಗೆ ಅಂತರ್ ಶಾಲಾ ಮಟ್ಟದಲ್ಲಿ ಬಹುಮಾನ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಮಕ್ಕಳ ದಿನಾಚರಣೆ

Suddi Udaya

ಬೆಂಗಳೂರಿನಲ್ಲಿ ವೇಶ್ಯಾವಾಟಿಕೆ ದಂಧೆ ಮೇಲೆ ದಾಳಿ: ಬೆಳ್ತಂಗಡಿಯ ಸುಬ್ರಹ್ಮಣ್ಯ ಶಾಸ್ತ್ರಿ ಸಹಿತ ಮೂವರನ್ನು ಬಂಧಿಸಿದ ಬೆಂಗಳೂರು ಸಿಸಿಬಿ ಪೊಲೀಸರು

Suddi Udaya

ಕನ್ಯಾಡಿ ದೇವರಗುಡ್ಡೆ ಗುರುದೇವ ಮಠಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಭೇಟಿ:

Suddi Udaya
error: Content is protected !!