July 23, 2026
ಗ್ರಾಮಾಂತರ ಸುದ್ದಿನಿಧನವರದಿ

ಗುರುವಾಯನಕೆರೆ ನಿವಾಸಿ ಹನುಮಾನ್ ಟ್ರಾವೆಲ್ಸ್ ಏಜೆಂಟ್ ಪಂಡರಿನಾಥ್ ನಾಯಕ್ ನಿಧನ

ಗುರುವಾಯನಕೆರೆ: ಇಲ್ಲಿಯ ಗುರುವಾಯನಕೆರೆ ನಿವಾಸಿ ಹನುಮಾನ್ ಟ್ರಾವೆಲ್ಸ್ ಇದರ ಏಜೆಂಟ್ ಹಾಗೂ ಗುರುವಾಯನಕೆರೆ ಶ್ರೀ ವರದ ಪಾಂಡುರಂಗ ವಿಠಲ ಮಂದಿರದ ಮಾಜಿ ಅಧ್ಯಕ್ಷರಾದ ದಿ| ವಾಮನ್ ನಾಯಕ್ ರವರ ಪ್ರಥಮ ಪುತ್ರ ಪಂಡರಿನಾಥ್ ನಾಯಕ್ ರವರು ಮಾ.19ರಂದು ಸಂಜೆ ನಿಧನರಾಗಿದ್ದಾರೆ.

ಮೃತರ ಅಂತ್ಯಸಂಸ್ಕಾರ ಉಡುಪಿಯ ಬೀಡಿನಗುಡ್ಡೆ ರುದ್ರಭೂಮಿಯಲ್ಲಿ ನಡೆಯಿತು. ಮೃತರು ತಾಯಿ ವಾರಿಜ ವಿ ನಾಯಕ್, ಪತ್ನಿ, ಓರ್ವ ಪುತ್ರ, ಪುತ್ರಿ ಹಾಗೂ ಗುರುವಾಯನಕೆರೆಯ ಪತ್ರಿಕಾ ವಿತರಕ, ತಾ.ಪಂ ಮಾಜಿ ಸದಸ್ಯ ಗೋಪಿನಾಥ ನಾಯಕ್ ಸೇರಿ ಮೂವರು ತಮ್ಮಂದಿರು ಹಾಗೂ ಅಪಾರ ಬಂಧು ಬಳಗದವರನ್ನು ಅಗಲಿರುತ್ತಾರೆ.

Related posts

ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ಬಾಲಕರ ಪುಟ್ ಬಾಲ್ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕಕ್ಯಪದವು ಲಾವಣ್ಯಳ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಉಜಿರೆ: ಅನುಗ್ರಹದಲ್ಲಿ ಯು.ಕೆ.ಜಿ ಮಕ್ಕಳ ಪದವಿ ಪ್ರದಾನ ಸಮಾರಂಭ

Suddi Udaya

ಕನ್ಯಾಡಿ 2 ಸ.ಉ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ಕಾರಿಂಜ ಶ್ರೀ ವನ ಶಾಸ್ತಾರ , ಶ್ರೀ ವೀರಭದ್ರ ದೇವಸ್ಥಾನದ ಜೀರ್ಣೊದ್ದಾರ ಸಮಿತಿ ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ವತಿಯಿಂದ ಶಾಸಕ ಹರೀಶ್ ಪೂಂಜರ ಭೇಟಿ

Suddi Udaya

ತೆಂಕಕಾರಂದೂರು: ಕಟ್ಟೆಯ ಸಾರ್ವಜನಿಕ ಬಸ್ಸು ತಂಗುದಾಣ ಕುಸಿತ

Suddi Udaya
error: Content is protected !!