July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ನದಿಗೆ ಈಜಲು ಹೋದ ಯುವಕ ನೀರಲ್ಲಿ ಮುಳುಗಿ ಸಾವು

ಬೆಳ್ತಂಗಡಿ : ನೀರಲ್ಲಿ ಈಜಲು ಹೋದ ಯುವಕನೊಬ್ಬ ಅಕಸ್ಮಿಕವಾಗಿ ನೀರಿನ ಸೆಳೆತಕ್ಕೆ ಸಿಕ್ಕಿ ಸಾವನ್ನಪ್ಪಿದ ಘಟನೆ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಕರಂಬಾರು ಗ್ರಾಮದ ಕೇಳ್ಕರ ದೇವಸ್ಥಾನದ ಬಳಿಯ ನದಿಗೆ ಮಾ.21 ರಂದು ಸಂಜೆ 4 ಗಂಟೆಗೆ ಈಜಲು ಹೋದ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆ ನಿವಾಸಿ ಇರ್ಫಾನ್(19ವ) ಎಂಬಾತ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಬಾಲಕ.

ನೀರಲ್ಲಿ ಮುಳುಗಿ ಕೆಲವೇ ಕ್ಷಣದಲ್ಲಿ ಸ್ಥಳೀಯ ಯುವಕರು ರಕ್ಷಣೆಗೆ ಧಾವಿಸಿ ಉಜಿರೆ ಖಾಸಗಿ ಆಸ್ಪತ್ರೆಗೆ ಸಾಗಿಸುವ ವೇಳೆ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ವೇಣೂರು ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

Related posts

ಬಳಂಜ: ಮುಡಾಯಿಬೆಟ್ಟು ನಿವಾಸಿ ಲಲಿತ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಜೆಸಿಐ ವಲಯ-15ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ಸಮ್ಮೇಳನದಲ್ಲಿ ಜೆಸಿ ಜಯೇಶ್ ಬರೆಟ್ಟೊ ರವರಿಗೆ ಪ್ರತಿಷ್ಠಿತ “ಸಾಧನಾಶ್ರೀ ಪುರಸ್ಕಾರ”

Suddi Udaya

ಎಸ್.ಡಿ.ಎಂ ಮಸ್ಟರಿಂಗ್ ಕೇಂದ್ರದಿಂದ ತಾಲೂಕಿನ 241 ಮತಗಟ್ಟೆಗಳಿಗೆ ಮತಯಂತ್ರಯೊಂದಿಗೆ ತೆರಳಿದ ಚುನಾವಣಾ ಸಿಬ್ಬಂದಿಗಳು

Suddi Udaya

ಕಲ್ಮಂಜ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ. ಶಾಲೆಯಲ್ಲಿ ಎಲ್ ಕೆ ಜಿ ಮತ್ತು ಯುಕೆಜಿ ಮಕ್ಕಳ ರೆಡ್ ಕಲರ್ ಸಂಭ್ರಮ

Suddi Udaya
error: Content is protected !!