July 23, 2026
ಗ್ರಾಮಾಂತರ ಸುದ್ದಿನಿಧನವರದಿ

ಬಳಂಜ: ಅನಾರೋಗ್ಯದಿಂದ ವರದರಾಜ್ ಪೂಜಾರಿ ನಿಧನ

ಬಳಂಜ ಗ್ರಾಮದ ಅಲ್ಲಿಂತ್ಯಾರು ಮನೆಯ ವರದರಾಜ (45ವರ್ಷ) ಅವರು ಅಸೌಖ್ಯದಿಂದ ಮಾ 21ರಂದು ನಿಧನರಾದರು.

ವರದರಾಜ್ ಅವರು ಕಳೆದ ಹಲವು ಸಮಯಗಳಿಂದ ಗಂಭೀರ ಖಾಯಿಲೆಯಿಂದ ಬಳಲುತ್ತಿದ್ದು, ಅವರಿಗೆ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು, ಇಂದು ಚಿಕಿತ್ಸೆಗೆ ಸ್ಪಂದಿಸದೆ ನಿಧನರಾದರು.

ಮೃತರು ಪತ್ನಿ ಯಶೋಧ, ತಾಯಿ ರತ್ನ, ಮಕ್ಕಳಾದ ವರ್ಷಿತ್, ವರುಣ್, ಸಹೋದರ ರಾಧಾಕೃಷ್ಣ, ಸಹೋದರಿಯರಾದ ರಜನಿ, ರೇಖಾ, ರೇಣುಕಾ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಅಳದಂಗಡಿ ಮತದಾನ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಮದ್ದಡ್ಕ ಮೊದಲೆಯಲ್ಲಿ ರಸ್ತೆ ಸಂಪರ್ಕ ಕಡಿತ ನಾಗರಿಕರ ಆಕ್ರೋಶ

Suddi Udaya

ಪುದುವೆಟ್ಟು ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ವನಮಹೋತ್ಸವ

Suddi Udaya

ಬೆಳಾಲು: ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ಆಶ್ರಯದಲ್ಲಿ ಕೆಸರುಗದ್ದೆ ಕ್ರೀಡಾಕೂಟ; ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೆರಳೆಕೋಡಿ ನಿವಾಸಿ ಮಿಥುನ್ ನಿಧನ

Suddi Udaya

ಧರ್ಮಸ್ಥಳ : ನಡುಗುಡ್ಡೆಕುಡುಮ ಶ್ರೀ ಟೈಗರ್ಸ್ ವತಿಯಿಂದ ಬಡ ಕುಟುಂಬಗಳಿಗೆ ಆರ್ಥಿಕ ಸಹಾಯಾರ್ಥ ಹಾಗೂ ವಿದ್ಯಾನಿಧಿ ವಿತರಣೆ

Suddi Udaya
error: Content is protected !!