22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಡು ಹಂದಿ ಬೈಕ್ ಗೆ ಡಿಕ್ಕಿ ತಂದೆ ಮಗನಿಗೆ ಗಾಯ

ಶಿಬಾಜೆ: ಕಾಡು ಹಂದಿ ಬೈಕಿಗೆ ಅಡ್ಡ ಬಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಿಂದ ಬಿದ್ದು, ತಂದೆ ಮಗ ಗಾಯಗೊಂಡ ಘಟನೆ ಶಿಬಾಜೆಯ ಖಂಡಿಗ ಚಡವು ಎಂಬಲ್ಲಿ ನಡೆದಿದೆ.

ಕೊಕ್ಕಡದ ದಿನೇಶ್ ಎಂಬವರು ಮಾ.18ರಂದು ಸಂಜೆ ಮಗನನ್ನು ಶಾಲೆಯಿಂದ ಮನೆಗೆ ಕರೆದುಕೊಂಡು ಬರುವ ಸಂದರ್ಭದಲ್ಲಿ ಬೈಕಿಗೆ ಕಾಡು ಹಂದಿಯೊಂದು ಅಡ್ಡ ಬಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಿಂದ ಬಿದ್ದು ದಿನೇಶ್ ರವರಿಗೆ ಕೈಗಳಿಗೆ, ಕಾಲು ಹಾಗೂ ಹಣೆಯ ಭಾಗಕ್ಕೆ ತೀವ್ರವಾಗಿ ಗಾಯಗಳಾಗಿದ್ದು, ಪುತ್ರ ಯಶೋಧರನಿಗೆ ಕಾಲು ಮತ್ತು ಕೈ ಗಳಿಗೆ ಗಾಯವಾಗಿದೆ. ಅದೇ ಸಂದರ್ಭದಲ್ಲಿ ಅವರ ಸಂಬಂಧಿಕರೋರ್ವರು ಅವರನ್ನು ಕೊಕ್ಕಡದ ಸರಕಾರಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ.

Related posts

ಪ್ರಾಣಿಗಳ ಹತ್ಯೆ ನಿಷೇಧ ಕಟ್ಟುನಿಟ್ಟಾಗಿ ಪಾಲಿಸಲು ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದಿಂದ ಬೆಳ್ತಂಗಡಿ ಪೋಲೀಸ್ ಠಾಣೆಗೆ ಮನವಿ

Suddi Udaya

ಆ 17: ತಾಲೂಕಿನಲ್ಲಿ ಮೊಟ್ಟ ಮೊದಲ ಬಾರಿಗೆ ರಮ್ಯ 1 ಗ್ರಾಂ ಗೋಲ್ಡ್ & ಫ್ಯಾನ್ಸಿ ಉಜಿರೆಯಲ್ಲಿ ಲಾಕ್ಮಿ ಕಂಪೆನಿಯ ಕಾಸ್ಮೆಟಿಕ್ಸ್ ಹೊಸ ಕೌಂಟರ್ ಶುಭಾರಂಭ

Suddi Udaya

ಡಿ. 30: ಬಳಂಜ ಬೊಂಟ್ರೋಟ್ಟು ಗುತ್ತು ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ವಾರ್ಷಿಕ ಪ್ರತಿಷ್ಠಾ ವರ್ಧಂತಿ

Suddi Udaya

ಭಾರಿ ಗಾಳಿ ಮಳೆ: ಉಜಿರೆ ಪೆರ್ಲ ನಿವಾಸಿ ಹೇಮಾವತಿರವರ ಮನೆಗೆ ತೆಂಗಿನ ಮರ ಬಿದ್ದು ಹಾನಿ: ಗ್ರಾ.ಪಂ. ನಿಂದ ನೆರವು

Suddi Udaya

ಕಾಲ್ತುಳಿತ ದುರಂತ: ಪೂರ್ವ ತಯಾರಿ ಇಲ್ಲದೆ ರಾಜ್ಯ ಸರ್ಕಾದಿಂದ ಬೇಜವಾಬ್ದಾರಿ ಸಂಭ್ರಮಾಚರಣೆ: ಹರೀಶ್ ಪೂಂಜ

Suddi Udaya

ಮಾಜಿ ಪ್ರಧಾನಿ ಡಾ. ಮನ್ ಮೋಹನ್ ಸಿಂಗ್ ವಿಧಿವಶ

Suddi Udaya
error: Content is protected !!