24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿನಿಧನವರದಿ

ಗುರುವಾಯನಕೆರೆ ನಿವಾಸಿ ಹನುಮಾನ್ ಟ್ರಾವೆಲ್ಸ್ ಏಜೆಂಟ್ ಪಂಡರಿನಾಥ್ ನಾಯಕ್ ನಿಧನ

ಗುರುವಾಯನಕೆರೆ: ಇಲ್ಲಿಯ ಗುರುವಾಯನಕೆರೆ ನಿವಾಸಿ ಹನುಮಾನ್ ಟ್ರಾವೆಲ್ಸ್ ಇದರ ಏಜೆಂಟ್ ಹಾಗೂ ಗುರುವಾಯನಕೆರೆ ಶ್ರೀ ವರದ ಪಾಂಡುರಂಗ ವಿಠಲ ಮಂದಿರದ ಮಾಜಿ ಅಧ್ಯಕ್ಷರಾದ ದಿ| ವಾಮನ್ ನಾಯಕ್ ರವರ ಪ್ರಥಮ ಪುತ್ರ ಪಂಡರಿನಾಥ್ ನಾಯಕ್ ರವರು ಮಾ.19ರಂದು ಸಂಜೆ ನಿಧನರಾಗಿದ್ದಾರೆ.

ಮೃತರ ಅಂತ್ಯಸಂಸ್ಕಾರ ಉಡುಪಿಯ ಬೀಡಿನಗುಡ್ಡೆ ರುದ್ರಭೂಮಿಯಲ್ಲಿ ನಡೆಯಿತು. ಮೃತರು ತಾಯಿ ವಾರಿಜ ವಿ ನಾಯಕ್, ಪತ್ನಿ, ಓರ್ವ ಪುತ್ರ, ಪುತ್ರಿ ಹಾಗೂ ಗುರುವಾಯನಕೆರೆಯ ಪತ್ರಿಕಾ ವಿತರಕ, ತಾ.ಪಂ ಮಾಜಿ ಸದಸ್ಯ ಗೋಪಿನಾಥ ನಾಯಕ್ ಸೇರಿ ಮೂವರು ತಮ್ಮಂದಿರು ಹಾಗೂ ಅಪಾರ ಬಂಧು ಬಳಗದವರನ್ನು ಅಗಲಿರುತ್ತಾರೆ.

Related posts

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಹೊಸಂಗಡಿ ವಲಯದ ಕೇಳದಪೇಟೆ ಕಾರ್ಯಕ್ಷೇತ್ರದ ವತಿಯಿಂದ ವೀಲ್ ಚಯರ್ ವಿತರಣೆ

Suddi Udaya

ಅ. 29: ಅಳದಂಗಡಿ ಪ್ರಾ.ಕೃ.ಪ.ಸ. ಸಂಘ ನವೀಕೃತಗೊಂಡ ಪೆರೋಡಿತ್ತಾಯಕಟ್ಟೆ ಶಾಖೆಯ ಉದ್ಘಾಟನೆ ಹಾಗೂ ಬೃಹತ್ ರಕ್ತದಾನ ಶಿಬಿರ

Suddi Udaya

ಪ್ಯಾಲೆಸ್ತೀನ್ ದೇಶದ ಜನತೆಗೆ ಬೆಂಬಲ ಸೂಚಿಸಿ ಎಸ್‌ಡಿಪಿಐ ವತಿಯಿಂದ ವಿವಿಧೆಡೆ ಭಿತ್ತಿಪತ್ರ ಪ್ರದರ್ಶನ

Suddi Udaya

ಗುರುವಾಯನಕೆರೆ ವಿದ್ವತ್ ಪ.ಪೂ. ಕಾಲೇಜಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಮಕ್ಕಳಿಂದ ನಿರಂತರ ಯಕ್ಷಗಾನ ಬಯಲಾಟ ಪ್ರದರ್ಶನ

Suddi Udaya

ಶಿಬಾಜೆ ಭಂಡಿಹೊಳೆಯಲ್ಲಿ ಪ್ರಕೃತಿ ಪ್ರಿಯರಿಂದ ರಸ್ತೆ ಸ್ವಚ್ಛತಾ ಅಭಿಯಾನ

Suddi Udaya
error: Content is protected !!