22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಚಾರ್ಮಾಡಿ ಘಾಟ್ ಅಪಘಾತ: ಓರ್ವ ವೃದ್ಧ ಸಾವು

ಬೆಳ್ತಂಗಡಿ : ಬ್ರೇಕ್ ಫೈಲ್ ಆಗಿ ನಿಯಂತ್ರಣ ತಪ್ಪಿ ಟಿಟಿ ವಾಹನ ಪಲ್ಟಿಯಾಗಿ ಒಂಬತ್ತು ಮಂದಿ ಗಂಭೀರ ಗಾಯವಾಗಿದ್ದು. ಓರ್ವ ವೃದ್ಧ ಸಾವನ್ನಪ್ಪಿದ್ದಾರೆ.

ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ನ ಒಂಬತ್ತನೇ ತಿರುವಿನಲ್ಲಿ ಬ್ರೇಕ್ ಫೈಲ್ ಆಗಿ ಟಿಟಿ ವಾಹನ ಪಲ್ಟಿಯಾಗಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಮೇಲನಹಳ್ಳಿಯಿಂದ 10 ಮಂದಿ ಸೇರಿದಂತೆ ಮೂವರು ಮಕ್ಕಳು ಟಿಟಿ ವಾಹನದಲ್ಲಿ ಪ್ರಯಾಣಿಸುತ್ತಿದ್ದರು. ಮಾ.21 ರಂದು ಬೆಳಗ್ಗೆ ಘಟನೆ ನಡೆದಿದೆ.

ಟಿಟಿ ವಾಹನಲ್ಲಿ ಒಂದೇ ಕುಟುಂಬದ 13 ಮಂದಿಯಲ್ಲಿ 9 ಮಂದಿಗೆ ಗಂಭೀರ ಗಾಯವಾಗಿದ್ದು. ಮಲೇನಹಳ್ಳಿ ನಿವಾಸಿ ಶೇಖರಪ್ಪ (59) ಸಾವನ್ನಪ್ಪಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಕಿಶೋರ್ ಪಿ ಮತ್ತು ತಂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಅಳದಂಗಡಿ ಸ.ಪ.ಪೂ. ಕಾಲೇಜಿಗೆ ಕಂಪ್ಯೂಟರ್ ಸ್ಮಾರ್ಟ್ ತರಗತಿ ಉದ್ಘಾಟನೆ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆ: ಕಲಾನಿಕೇತನ ಡಾನ್ಸ್ ಪೌಂಡೇಶನ್ ಬೆಳ್ತಂಗಡಿ ಘಟಕಕ್ಕೆ ಶೇ. 100 ಫಲಿತಾಂಶ

Suddi Udaya

ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಶ್ರೀ ಮೋಹನದಾಸ ಸ್ವಾಮೀಜಿಯರಿಂದ ಧಾರ್ಮಿಕ ಸಂದೇಶ

Suddi Udaya

ತಾಲೂಕು ಭಜನಾ ಪರಿಷತ್ ನ ಲಾಯಿಲ ವಲಯದ ಭಜನಾ ಮಂಡಳಿಗಳ ಪದಾದಿಕಾರಿಗಳ ಸಭೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಸಪ್ರಶ್ನೆ ಸ್ಪರ್ಧೆ

Suddi Udaya

ಬಂದಾರು ಪರಿಸರದಲ್ಲಿ ಗಜ ಹೆಜ್ಜೆ: ಒಂದುವಾರದಿಂದ ಒಂಟಿಸಲಗದ ಸಂಚಾರ

Suddi Udaya
error: Content is protected !!