24.1 C
ಪುತ್ತೂರು, ಬೆಳ್ತಂಗಡಿ
September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಚಾರ್ಮಾಡಿ ಘಾಟ್ ಅಪಘಾತ: ಓರ್ವ ವೃದ್ಧ ಸಾವು

ಬೆಳ್ತಂಗಡಿ : ಬ್ರೇಕ್ ಫೈಲ್ ಆಗಿ ನಿಯಂತ್ರಣ ತಪ್ಪಿ ಟಿಟಿ ವಾಹನ ಪಲ್ಟಿಯಾಗಿ ಒಂಬತ್ತು ಮಂದಿ ಗಂಭೀರ ಗಾಯವಾಗಿದ್ದು. ಓರ್ವ ವೃದ್ಧ ಸಾವನ್ನಪ್ಪಿದ್ದಾರೆ.

ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ನ ಒಂಬತ್ತನೇ ತಿರುವಿನಲ್ಲಿ ಬ್ರೇಕ್ ಫೈಲ್ ಆಗಿ ಟಿಟಿ ವಾಹನ ಪಲ್ಟಿಯಾಗಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಮೇಲನಹಳ್ಳಿಯಿಂದ 10 ಮಂದಿ ಸೇರಿದಂತೆ ಮೂವರು ಮಕ್ಕಳು ಟಿಟಿ ವಾಹನದಲ್ಲಿ ಪ್ರಯಾಣಿಸುತ್ತಿದ್ದರು. ಮಾ.21 ರಂದು ಬೆಳಗ್ಗೆ ಘಟನೆ ನಡೆದಿದೆ.

ಟಿಟಿ ವಾಹನಲ್ಲಿ ಒಂದೇ ಕುಟುಂಬದ 13 ಮಂದಿಯಲ್ಲಿ 9 ಮಂದಿಗೆ ಗಂಭೀರ ಗಾಯವಾಗಿದ್ದು. ಮಲೇನಹಳ್ಳಿ ನಿವಾಸಿ ಶೇಖರಪ್ಪ (59) ಸಾವನ್ನಪ್ಪಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಕಿಶೋರ್ ಪಿ ಮತ್ತು ತಂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Related posts

ಭಕ್ತಿ ಪಾರಮ್ಯಕ್ಕೆ ಅಣಿಯಾದ ಮಲೆಂಗಲ್ಲು ಬ್ರಹ್ಮಕಲಶೋತ್ಸವ

Suddi Udaya

ಕಳೆಂಜ: ಕೊತ್ತೋಡಿ ನಿವಾಸಿ ಸುಂದರ ಗೌಡ ನಿಧನ

Suddi Udaya

ಪುಂಜಾಲಕಟ್ಟೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಘಟಕದ ಮಹಾಸಭೆ

Suddi Udaya

ಮಾಜಿ ಶಾಸಕ ಕೆ.ವಸಂತ ಬಂಗೇರರ ನಿಧನಕ್ಕೆ ವಿಧಾನಪರಿಷತ್ ಸದಸ್ಯ ಕೆ. ಪ್ರತಾಪ ಸಿಂಹ ನಾಯಕ್ ರವರಿಂದ ಸಂತಾಪ

Suddi Udaya

ಶ್ರೀ ಧ.ಮಂ.ಭಜನಾ ಪರಿಷತ್ ಬೆಳ್ತಂಗಡಿ ವಲಯದ ಕಾರ್ಯದರ್ಶಿಯಾಗಿ ಸೂರಜ್ ಮೇಲಂತಬೆಟ್ಟು ಆಯ್ಕೆ

Suddi Udaya

ಶಾಸಕ ಹರೀಶ್ ಪೂಂಜರಿಂದ ಬಳಂಜ ಶಾಲಾ ಎಲ್.ಕೆ.ಜಿ ಕೊಠಡಿ ಉದ್ಘಾಟನೆ ಮತ್ತು ಅಶ್ವಥ್ ಹೆಗ್ಡೆ ಫೌಂಡೇಶನ್ ನಿಂದ ಶಾಲಾ ವಾಹನ ಸಮರ್ಪಣೆ

Suddi Udaya
error: Content is protected !!