23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ: ತಾಲೂಕು ಯುವಜನ ಒಕ್ಕೂಟದ ಸಭೆ

ಬೆಳ್ತಂಗಡಿ: ತಾಲೂಕು ಯುವಜನ ಒಕ್ಕೂಟದ ಸಭೆಯು ಮಾ. 21ರಂದು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷರಾದ ವಿಜಯ ಗೌಡ ವೇಣೂರು ವಹಿಸಿದ್ದರು.


ವೇದಿಕೆಯಲ್ಲಿ ತಾಲೂಕು ಯುವಜನ ಒಕ್ಕೂಟದ ಗೌರವಾಧ್ಯಕ್ಷ ರಮಾನಂದ ಮುಂಡೂರು, ಜಿಲ್ಲಾ ಗೌರವಾಧ್ಯಕ್ಷ ರಾಜೀವ್‌ ಸಾಲ್ಯಾನ್‌ ಹಾಗೂ ಪ್ರಧಾನ ಕಾರ್ಯದರ್ಶಿ ಚಿದಾನಂದ ಇಡ್ಯಾ ಉಪಸ್ಥಿತರಿದ್ದರು.
ಸಭೆಯಲ್ಲಿ ಅಧ್ಯಕ್ಷರು ಯುವಜನ ಒಕ್ಕೂಟದ ಮುಂದಿನ ಕಾರ್ಯಯೋಜನೆಗಳ ಕುರಿತು ವಿವರವಾಗಿ ಮಾಹಿತಿ ನೀಡಿದರು. ಸಭೆಯಲ್ಲಿ ಯುವಜನ ಒಕ್ಕೂಟದ ಪ್ರಮುಖರಾದ ಜಯಾನಂದ ಲಾಯಿಲ, ಸಿ.ಕೆ. ಚಂದ್ರಕಲಾ, ಸೌಮ್ಯ ಲಾಯಿಲ, ಸಾಂತಪ್ಪ ಮುಂಡಾಜೆ, ಅರುಣಾಕ್ಷಿ ಬದನಾಜೆ ಸೇರಿದಂತೆ ವಿವಿಧ ಯುವಕ-ಯುವತಿ ಮಂಡಳಿಗಳ ಸದಸ್ಯರು ಭಾಗವಹಿಸಿದ್ದರು.

ಪ್ರಧಾನ ಕಾರ್ಯದರ್ಶಿ ಚಿದಾನಂದ ಇಡ್ಯಾ ಪ್ರಸ್ತಾವನೆಯೊಂದಿಗೆ ಸಭೆಯನ್ನು ಪ್ರಾರಂಭಿಸಿ, ಕೊನೆಯಲ್ಲಿ ಧನ್ಯವಾದ ಅರ್ಪಿಸಿದರು.

Related posts

ಇಂದಬೆಟ್ಟು ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನಕ್ಕೆ ನುಗ್ಗಿದ್ದ ಕಳ್ಳ

Suddi Udaya

ಪಿಯುಸಿ ಫಲಿತಾಂಶ: ಸಂಸ್ಕೃತದಲ್ಲಿ ಎಕ್ಸೆಲ್ ಕಾಲೇಜಿನ 114 ವಿದ್ಯಾರ್ಥಿಗಳು 100ಕ್ಕೆ 100 ಅಂಕ ಗಳಿಕೆ

Suddi Udaya

ಲಾಯಿಲ : ಸವಣಾಲು ಆಯಿಲ ರಸ್ತೆಯ ಕತ್ಪಾಜೆಯಲ್ಲಿ ಗುಡ್ಡ ಕುಸಿತ: ಲಾಯಿಲ ಗ್ರಾ.ಪಂ. ವತಿಯಿಂದ ಎಚ್ಚರಿಕೆ ಫಲಕ ಅಳವಡಿಕೆ: ಘನ ವಾಹನಗಳ ಸಂಚಾರ ನಿರ್ಬಂಧ

Suddi Udaya

ಬೊಳ್ಳಜ್ಜ ದೈವದ ಮೂಲಸ್ಥಾನದಲ್ಲಿ ಸಾರ್ವಜನಿಕರಿಂದ ಅಗೇಲು ಸೇವೆ: ಶ್ರದ್ಧಾ ಭಕ್ತಿಯಿಂದ ಸಹಸ್ರಾರು ಭಕ್ತರಿಂದ ಬೊಳ್ಳಜ್ಜನಿಗೆ ಅಗೇಲು ಸಮರ್ಪಣೆ

Suddi Udaya

ಜ.22: ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಬೆಳ್ತಂಗಡಿ ತಾಲೂಕಿನಾದ್ಯಂತ ಸಂಭ್ರಮಿಸಲು ಸಜ್ಜಾಗಿರುವ ರಾಮಭಕ್ತರು

Suddi Udaya

ರಾಷ್ಟ್ರೀಯ ಮಟ್ಟದ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಫ್ : 75 ಕೆ.ಜಿ ವಿಭಾಗದಲ್ಲಿ ಹೇಮಚಂದ್ರರಿಗೆ ಕಂಚಿನ‌ ಪದಕ

Suddi Udaya
error: Content is protected !!