July 23, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ ಸೇವಾಭಾರತಿಯಿಂದ ಮಂಗಳೂರಿನಲ್ಲಿ 5 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

ಮಂಗಳೂರು: ಬೆಂಗಳೂರು APD ಸಂಸ್ಥೆಯ ಸಹಕಾರದೊಂದಿಗೆ ಪ್ರಸ್ತುತ ವರ್ಷದಲ್ಲಿ 100 ಗಾಲಿಕುರ್ಚಿಯನ್ನು ನೀಡುವ ಯೋಜನೆಯನ್ನು ಹೊಂದಿದ್ದು. ಅದರಂತೆ, ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಸೇವಾಧಾಮವು 8ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಸಂದರ್ಭದಲ್ಲಿ 30 ಗಾಲಿಕುರ್ಚಿಗಳನ್ನು ವಿತರಿಸಲಾಗಿತ್ತು.

ಈ ತಿಂಗಳಲ್ಲಿ 32 ಗಾಲಿಕುರ್ಚಿಗಳನ್ನು ವಿತರಿಸುವುದಾಗಿ ನಿರ್ಧರಿಸಿದ್ದು ಗುರುಂಪೆಯ ಪ್ರಭಾಕರ ಆಚಾರ್ಯ, ಮೂಡಬಿದ್ರೆಯ ವೆಂಕಟರಮಣ ಭಟ್, ಸಜಿಪದ ದಿನೇಶ್ ಪೂಜಾರಿ, ನೀರ್ ಮಾರ್ಗದ ಶ್ರೀ ಸ್ಟೀಫನ್, ಪಂಜದ ಅವಿನ್ ಕುಮಾರ್ ರವರಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮಾನ್ಯ ಕ್ಷೇತ್ರೀಯ ಸಂಘಚಾಲಕರಾದ ಡಾ. ಪಿ ವಾಮನ್ ಶೆಣೈ, ಸೇವಾಭಾರತಿ ದಕ್ಷಿಣ ಕರ್ನಾಟಕ ಪ್ರಾಂತ ಕಾರ್ಯದರ್ಶಿ ಕೆ ಚನ್ನಯ್ಯ ಸ್ವಾಮಿ ರವರು ಗಾಲಿಕುರ್ಚಿಯನ್ನು ಹಸ್ತಾಂತರಿಸಿ ಶುಭಹಾರೈಸಿದರು.

Related posts

ಉಜಿರೆ ಖಲೀಫಾ ಜುಮಾ ಮಸೀದಿ ಹಾಗೂ ಅಲ್ ಬದ್ರಿಯಾ ಅರೇಬಿಕ್ ಮದರಸ ಕಮಿಟಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮೇಲಂತಬೆಟ್ಟು ಅಂಗನವಾಡಿ ಕೇಂದ್ರದಲ್ಲಿ ಪೋಷಣಾ ಅಭಿಯಾನ

Suddi Udaya

ಪಾರೆಂಕಿಯಲ್ಲಿ ಮನೆಯ ಪಕ್ಕದ ತಡೆಗೋಡೆ ಕುಸಿತ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷರಾಗಿ ಗುರುರಾಜ್ ಗುರಿಪಳ್ಳ, ಕಾರ್ಯದರ್ಶಿಯಾಗಿ ಮಧುರ ರಾಘವ ಆಯ್ಕೆ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಎಸ್ ಎಸ್ ಎಲ್ ಸಿ ನಂತರ ಮುಂದೇನು ವಿಶೇಷ ಕಾರ್ಯಾಗಾರ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋ. ಗ್ರಾಮೀಣ ಶ್ರೇಷ್ಟ್ರತ ತರಬೇತಿ ಕೇಂದ್ರದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya
error: Content is protected !!