July 23, 2026
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಡು ಹಂದಿ ಬೈಕ್ ಗೆ ಡಿಕ್ಕಿ ತಂದೆ ಮಗನಿಗೆ ಗಾಯ

ಶಿಬಾಜೆ: ಕಾಡು ಹಂದಿ ಬೈಕಿಗೆ ಅಡ್ಡ ಬಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಿಂದ ಬಿದ್ದು, ತಂದೆ ಮಗ ಗಾಯಗೊಂಡ ಘಟನೆ ಶಿಬಾಜೆಯ ಖಂಡಿಗ ಚಡವು ಎಂಬಲ್ಲಿ ನಡೆದಿದೆ.

ಕೊಕ್ಕಡದ ದಿನೇಶ್ ಎಂಬವರು ಮಾ.18ರಂದು ಸಂಜೆ ಮಗನನ್ನು ಶಾಲೆಯಿಂದ ಮನೆಗೆ ಕರೆದುಕೊಂಡು ಬರುವ ಸಂದರ್ಭದಲ್ಲಿ ಬೈಕಿಗೆ ಕಾಡು ಹಂದಿಯೊಂದು ಅಡ್ಡ ಬಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಿಂದ ಬಿದ್ದು ದಿನೇಶ್ ರವರಿಗೆ ಕೈಗಳಿಗೆ, ಕಾಲು ಹಾಗೂ ಹಣೆಯ ಭಾಗಕ್ಕೆ ತೀವ್ರವಾಗಿ ಗಾಯಗಳಾಗಿದ್ದು, ಪುತ್ರ ಯಶೋಧರನಿಗೆ ಕಾಲು ಮತ್ತು ಕೈ ಗಳಿಗೆ ಗಾಯವಾಗಿದೆ. ಅದೇ ಸಂದರ್ಭದಲ್ಲಿ ಅವರ ಸಂಬಂಧಿಕರೋರ್ವರು ಅವರನ್ನು ಕೊಕ್ಕಡದ ಸರಕಾರಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ.

Related posts

ಧರ್ಮಸ್ಥಳ: ಮುಂಡ್ರುಪಾಡಿ ಸ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಸದಾಶಿವ ಇರ್ನಾಡಿ ಯವರಿಂದ ನೋಟ್ ಪುಸ್ತಕ ಹಾಗೂ ಪೆನ್ನು -ಪೆನ್ಸಿಲ್ ವಿತರಣೆ

Suddi Udaya

ಕಳೆಂಜದಲ್ಲಿ ಲೋಲಾಕ್ಷರ ಮನೆ ಪಂಚಾಂಗ ಕಿತ್ತೆಸೆದ ಅರಣ್ಯ ಇಲಾಖೆ:ಬಡವನ ಮೇಲೆ ಅರಣ್ಯಧಿಕಾರಿಗಳ ದೌರ್ಜನ್ಯದ ವಿರುದ್ಧ ತಿರುಗಿ ಬಿದ್ದ ಶಾಸಕರು

Suddi Udaya

ಸ್ವಂತ ಖರ್ಚಿನಲ್ಲಿ ಸಾರ್ವಜನಿಕ ರಸ್ತೆಯ ದುರಸ್ತಿ; ವೇಣೂರು ಗ್ರಾ.ಪಂ. ಸದಸ್ಯರ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ

Suddi Udaya

ಧರ್ಮಸ್ಥಳ: ನಾರ್ಯ ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ಆಟಿದ ಗಮ್ಮತ್

Suddi Udaya

ಮಗನಿಂದ ತಂದೆಯ ಕೊಲೆ ಯತ್ನ ಆರೋಪಿ ಮಗನನ್ನು ಬಂಧಿಸಿದ ಪೊಲೀಸರು

Suddi Udaya

ಬಳಂಜ ವಲಯದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

Suddi Udaya
error: Content is protected !!