July 23, 2026
Uncategorized

ಡಾ.ಗೋಪಾಲಕೃಷ್ಣ ಕಾಂಚೋಡುರವರಿಗೆನಿವೃತ್ತ ಸಾಧಕ ಯೋಧ ಪ್ರಶಸ್ತಿ ಪ್ರದಾನ

ಉಜಿರೆ: ಇಲ್ಲಿನ ನಿವೃತ್ತ ಯೋಧ ಡಾ. ಗೋಪಾಲಕೃಷ್ಣ ಭಟ್ ಕಾಂಚೋಡು ಅವರಿಗೆ ನಿವೃತ್ತ ಸಾಧಕ ಯೋಧ ಪ್ರಶಸ್ತಿಯನ್ನು ಮಾ.20 ರಂದು ಪ್ರದಾನ ಮಾಡಲಾಯಿತು.ದೆಹಲಿಯ‌ ಸೇನಾ ಮುಖ್ಯಾಲಯದಲ್ಲಿ ಜ.ಉಪೇಂದ್ರ ದ್ವಿವೇದಿ ಪ್ರಶಸ್ತಿ ಪ್ರದಾನ ಮಾಡಿದರು.


ಭಾರತೀಯ ಸೇನೆಯಲ್ಲಿ ಪೂರ್ಣ ಸೇವೆ ಸಲ್ಲಿಸಿ ನಿವೃತ್ತರಾದ ನಂತರ ವಿಶೇಷವಾಗಿ ಸಮಾಜಕ್ಕೆ ಆದರ್ಶಪ್ರಾಯವಾದ ರೀತಿಯಲ್ಲಿ ಮಾದರಿ ಸೇವೆ ಸಲ್ಲಿಸುತ್ತಿರುವ ನಿವೃತ್ತ ಯೋಧರಿಗೆ ಭಾರತೀಯ ಸೇನೆಯ ಮಹಾ ದಂಡನಾಯಕ ಜ. ಉಪೇಂದ್ರ ದ್ವಿವೇದಿ ನೀಡುವ ಈ ಪ್ರಶಸ್ತಿಗೆ ಡಾ.ಗೋಪಾಲಕೃಷ್ಣ ಕಾಂಚೋಡು ದ.ಭಾರತದಿಂದ ಆಯ್ಕೆಯಾದ ಪ್ರಥಮ ವ್ಯಕ್ತಿಯಾಗಿದ್ದಾರೆ.


Related posts

ಚಾರ್ಮಾಡಿ ಗ್ರಾಮದ ಕಂಚಲಗದ್ದೆ ನಿವಾಸಿ, ಕೃಷಿಕ ಬಾಬು ನಾಯ್ಕ ನಿಧನ

Suddi Udaya

ಗೇರುಕಟ್ಟೆಯಲ್ಲಿ ಸಾರ್ವಜನಿಕ ಶ್ರೀ ಮಾರಿಪೂಜೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ವಿಶ್ವ ಪರಿಸರ ದಿನ

Suddi Udaya

ಮಳೆ ಹಿನ್ನಲೆ-ನಾಳೆ (ಜು. 18)ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಭೀಕರ ಗಾಳಿ : ಚಿಬಿದ್ರೆ ಪೆರಿಯಡ್ಕದಲ್ಲಿ ನೂರಾರು ರಬ್ಬರ್ ಮರಗಳು, ಅಡಿಕೆ ಮರ, ತೆಂಗಿನ ಮರ ಧಾರಶಾಹಿ: ಮನೆಗಳಿಗೆ ಹಾನಿ

Suddi Udaya
error: Content is protected !!