ಅಭಿನಂದನೆಗ್ರಾಮಾಂತರ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಯಕ್ಷಯಾನ-2026: ಉಜಿರೆ ಎಸ್.ಡಿ.ಎಂ ಯಕ್ಷಗಾನ ಕಲಾಕೇಂದ್ರಕ್ಕೆ ಸಮಗ್ರ ದ್ವಿತೀಯ ತಂಡ ಪ್ರಶಸ್ತಿ

ಉಜಿರೆ: ಗೋವಿಂದ ದಾಸ ಕಾಲೇಜು ಸುರತ್ಕಲ್ ಇಲ್ಲಿ ನಡೆದ ಯಕ್ಷಯಾನ 2026 ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಂ ಯಕ್ಷಗಾನ ಕಲಾಕೇಂದ್ರವು ತರಣಿಸೇನ ಕಾಳಗ ಎಂಬ ಪ್ರಸಂಗವನ್ನು ಪ್ರಸ್ತುತಪಡಿಸಿ ಸಮಗ್ರ ದ್ವಿತೀಯ ತಂಡ ಪ್ರಶಸ್ತಿಯನ್ನು ಪಡೆದಿರುತ್ತಾರೆ. ವೈಯಕ್ತಿಕ ವಿಭಾಗದಲ್ಲಿ ಕಿರೀಟವೇಷ ತೇಜಸ್, ಪುಂಡುವೇಷ ಮಿಥುನ್ ರಾಜ್, ಬಣ್ಣದ ವೇಷ ವಿಭಿನ್, ಪ್ರಥಮ ಮತ್ತು ಸ್ತ್ರೀ ವೇಷ ಅನನ್ಯ ದ್ವಿತೀಯ ಪ್ರಶಸ್ತಿಯನ್ನು ಪಡೆದಿರುತ್ತಾರೆ.

ಹಿಮ್ಮೇಳದಲ್ಲಿ ಭಾಗವತರಾಗಿ ಗಿರೀಶ್ ರೈ ಕಕ್ಯೆಪದವು,ಚೆಂಡೆಯಲ್ಲಿ ಆನಂದ ಗುಡಿಗಾರ್ ಕೆರ್ವಾಶೆ, ಮದ್ದಳೆಯಲ್ಲಿ ಶ್ರೇಯಸ್ ಪಾಳಂದೆ ಹಾಗೂ ಯಕ್ಷಗುರು ಅರುಣ್ ಕುಮಾರ್ ಧರ್ಮಸ್ಥಳ ನಿರ್ದೇಶನವನ್ನು ನೀಡಿರುತ್ತಾರೆ. ಪಾತ್ರಧಾರಿಗಳಾಗಿ ತೇಜಸ್(ಶ್ರೀರಾಮ), ಸುಮಂತ್(ಲಕ್ಷ್ಮಣ), ಅಮೋಘ ಶಂಕರ(ವಿಭೀಷಣ), ಮನಸ್ವಿ (ಹನುಮಂತ), ಶ್ರದ್ಧಾ(ಸುಗ್ರೀವ), ವಿಭಿನ್(ರಾವಣ), ಶ್ರೀಚರಣ್ (ದೂತ), ಮಿಥುನ್ ರಾಜ್(ತರಣಿಸೇನ), ಅನನ್ಯ(ಸರಮೆ), ರಾಹುಲ್ (ಸುಪಾರ್ಶ್ವಕ), ತೆರೆಯಲ್ಲಿ ಸಹನ, ಸಾಕ್ಷ ಹಾಗೂ ನೇಪಥ್ಯ ಕಲಾವಿದರಾಗಿ ಚಿಂತನ್, ಸ್ವಸ್ತಿಕ್ ಸಹಕರಿಸಿದರು.

Related posts

ಮೈಸೂರು ವಿಭಾಗದ ಕ್ರಿಕೆಟ್‌ನಲ್ಲಿ ಬೆಳ್ತಂಗಡಿಯ ಜಾನ್ವಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಎಸ್ ಡಿ ಎಂ ಪದವಿ ಪೂರ್ವ ಕಾಲೇಜು: ಎನ್ ಎಸ್ ಎಸ್ ಸ್ವಯಂ ಸೇವಕರಿಗೆ ಜೀವನ ಕೌಶಲ್ಯ ತರಬೇತಿ 

Suddi Udaya

ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರ ಕ್ಷೇತ್ರದ ಚುನಾವಣೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರಿಂದ ಮತದಾನ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಕೊಡಿಮರ ಸಮರ್ಪಣೆ

Suddi Udaya

ರೋಟರಿ ಬೆಂಗಳೂರು ಇಂದಿರಾನಗರ, ರೋಟರಿ ಕ್ಲಬ್ ಬೆಳ್ತಂಗಡಿ ಮತ್ತು ರೋಟರಿ ಸೇವಾ ಟ್ರಸ್ಟ್ ಇದರ ವತಿಯಿಂದ ತಾಲೂಕಿನ ಬಡಕುಟುಂಬದ ಪ್ರತಿಭಾನ್ವಿತ 145 ವಿದ್ಯಾರ್ಥಿಗಳಿಗೆ ರೂ.10.26 ಲಕ್ಷ ವಿದ್ಯಾರ್ಥಿ ವೇತನ ವಿತರಣೆ

Suddi Udaya

ರಾಜ್ಯಮಟ್ಟದ ‘ಎಸ್.ಡಿ.ಎಂ ಉದ್ಯೋಗಂ – 2026’ ಗೆ ಚಾಲನೆ

Suddi Udaya
error: Content is protected !!