September 6, 2026
Uncategorized

ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಭಗವಾನ್ ಬಿ.ಸಿ. ಸುರ್ಯ ದೇವಸ್ಥಾನಕ್ಕೆ ಭೇಟಿ

ಬೆಳ್ತಂಗಡಿ: ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಭಗವಾನ್ ಬಿ.ಸಿ. ಅವರು ಮಣ್ಣಿನ ಹರಕೆ ಸಂಪ್ರದಾಯದ ಸುರ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ,ಮಣ್ಣಿನ ಹರಕೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಶ್ವರ ಡಾ.ಸತೀಶ್ಚಂದ್ರ ಸುರ್ಯ ಗುತ್ತು ಅವರನ್ನು ದೇವಸ್ಥಾನದ ಪರವಾಗಿ ಸನ್ಮಾನಿಸಿದರು .

Related posts

ಬರೆಂಗಾಯ ಭೂತಳಗುಡ್ಡೆ ನಿವಾಸಿ ರವೀಂದ್ರ ರಾವ್ ನಿಧನ

Suddi Udaya

ಕೊರಗಕಲ್ಲು ಶ್ರೀ ಸ್ವಾಮಿ ಕೊರಗಜ್ಜ ಸೇವಾ ಟ್ರಸ್ಟ್ ಬಾಡಾರು-ಬಜಿರೆ – ಎ. 2: ಶ್ರೀ ರಾಜ ಗುಳಿಗ ದೈವದ ಪುನರ್‌ಪ್ರತಿಷ್ಠೆ – ಕೊರಗಜ್ಜ, ರಾಜಗುಳಿಗ ಕ್ಷೇತ್ರದ ಮೇಲ್ಚಾವಣಿ ಲೋಕಾರ್ಪಣೆ ಹಾಗೂ ಕೊರಗಜ್ಜ ದೈವದ ನೇಮೋತ್ಸವ

Suddi Udaya

ಹೆಡ್ ಕಾನ್ಸ್ಟೇಬಲ್ . ವಿಜಯ ಕುಮಾರ್ ಬೆಳ್ತಂಗಡಿಯವರಿಗೆ ಮೆಸ್ಕಾಂ ಪ್ರಧಾನ ಕಚೇರಿಯಲ್ಲಿ ಸನ್ಮಾನ

Suddi Udaya

ಡಾ.ಗೋಪಾಲಕೃಷ್ಣ ಕಾಂಚೋಡುರವರಿಗೆನಿವೃತ್ತ ಸಾಧಕ ಯೋಧ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ : ವರ್ಗಾವಣೆಗೊಂಡ ಪೊಲೀಸ್ ಸಿಬ್ಬಂದಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಕನ್ಯಾಡಿ: ಶ್ರೀ ರಾಮ ಕ್ಷೇತ್ರದಲ್ಲಿ ಬೆಳ್ಳಿ ರಥೋತ್ಸವ

Suddi Udaya
error: Content is protected !!