September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ವೇಣೂರು-ಪೆರ್ಮುಡ “ಸೂರ್ಯ – ಚಂದ್ರ” ಜೋಡುಕರೆ ಕಂಬಳದ ಫಲಿತಾಂಶ

ವೇಣೂರು: 33ನೇ ವರ್ಷದ ವೇಣೂರು ಪೆರ್ಮುಡ “ಸೂರ್ಯ – ಚಂದ್ರ” ಜೋಡುಕರೆ ಕಂಬಳ ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ :ಕನೆಹಲಗೆ: 10 ಜೊತೆ ಅಡ್ಡಹಲಗೆ: 07 ಜೊತೆ ಹಗ್ಗ ಹಿರಿಯ: 09 ಜೊತೆ ನೇಗಿಲು ಹಿರಿಯ: 24 ಜೊತೆ ಹಗ್ಗ ಕಿರಿಯ: 25 ಜೊತೆ ನೇಗಿಲು ಕಿರಿಯ: 62ಜೊತೆ ಒಟ್ಟು ಕೋಣಗಳ ಸಂಖ್ಯೆ: 137 ಜೊತೆ ಕನೆ ಹಲಗೆ:(6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ)

ಬೋಳಾರ ತ್ರಿಶಾಲ್ ಕೆ ಪೂಜಾರಿ ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ, ಬೈಂದೂರು ಸಸಿಹಿತ್ತು ವೆಂಕಟ ಪೂಜಾರಿಹಲಗೆ ಮುಟ್ಟಿದವರು: ಬೈಂದೂರು ಮಹೇಶ್ ಪೂಜಾರಿ, ಅಡ್ಡ ಹಲಗೆ:ಪ್ರಥಮ: ನಾರಾವಿ ರಕ್ಷಿತ್ ಜೈನ್ (11.79)ಹಲಗೆ ಮುಟ್ಟಿದವರು: ಭಟ್ಕಳ ಹರೀಶ್ ದ್ವಿತೀಯ: ಇರುವೈಲು ದೊಡ್ಡಗುತ್ತು ಜಗದೀಶ್ ಎಂ ಶೆಟ್ಟಿ (11.95)ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ ಹಿರಿಯ: ಪ್ರಥಮ: ವೇಣೂರು ಮುಡುಕೋಡಿ ಗಣೇಶ್ ನಾರಾಯಣ ಪಂಡಿತ್ “ಬಿ” (11.26)ಓಡಿಸಿದವರು: ಮಿಜಾರ್ ಅಶ್ವಥಪುರ ಶ್ರೀನಿವಾಸ ಗೌಡದ್ವಿತೀಯ: ನಂದಳಿಕೆ ಶ್ರೀಕಾಂತ್ ಭಟ್ “ಬಿ” (11.39)ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ, ಹಗ್ಗ ಕಿರಿಯ: ಪ್ರಥಮ: ಎಂಬತ್ತು ಬಡಗಬೆಟ್ಟು ಕಲ್ಲಪಾಪು ಶ್ರೀಕ ಸಂದೀಪ್ ಶೆಟ್ಟಿ (11.68)ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗದ್ವಿತೀಯ: ಸುರತ್ಕಲ್ ಪಾಂಚಜನ್ಯ ಯೋಗೀಶ್ ಕರಿಯ ಪೂಜಾರಿ (11.88)ಓಡಿಸಿದವರು: ಭಟ್ಕಳ ಶಂಕರ್, ನೇಗಿಲು ಹಿರಿಯ: ಪ್ರಥಮ: ಕಾರ್ಕಳ ಗಾಂಧಿಮೈದಾನ ಪೇಟೆಮನೆ ಧೃತಿಕ್ ತಾರನಾಥ ದೇವಾಡಿಗ “ಎ” (11.37)ಓಡಿಸಿದವರು: ಕುಂದ ಬಾರಂದಡಿ ಮಾಸ್ತಿಕಟ್ಟೆ ಸ್ವರೂದ್ವಿತೀಯ: ಶ್ರೀ ಮಹಮ್ಮಾಯಿ ಕಲ್ಲೇರಿ ಪಂಜಿಕುಡೆಲು ಗುತ್ತು ನಾರಾಯಣ ಪೂಜಾರಿ (11.50)ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ• ನೇಗಿಲು ಕಿರಿಯ:ಪ್ರಥಮ: ಎರ್ಮಾಳ್ ಪುಚೊಟ್ಟು ಬೀಡು ಬಾಲಚಂದ್ರ ಲೋಕಯ್ಯ ಶೆಟ್ಟಿ “ಎ” (11.26)ಓಡಿಸಿದವರು: ಕುಂದ ಬಾರಂದಡಿ ಮಾಸ್ತಿಕಟ್ಟೆ ಸ್ವರೂಪ್ಲಿತೀಯ: ಕೊಡವೂರು ಕಂಬಳಕಟ್ಟ ಪಂಚರತ್ನ ಬೈಲುಮನೆ ಸಂತೋಷ್ ಶೆಟ್ಟಿ (12.12)ಓಡಿಸಿದವರು: ಪಣಪೀಲ ಪ್ರವೀಣ್ ಕೋಟ್ಯಾನ್

Related posts

ಭಾರೀ ಮಳೆಗೆ ಬಂದಾರು ಪೇರಲ್ತಪಲಿಕೆಯಲ್ಲಿ ಗುಡ್ಡ ಜರಿದು ಹಾನಿ

Suddi Udaya

ಲಾಯಿಲ: ಪಡ್ಲಾಡಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ: ಅಧ್ಯಕ್ಷರಾಗಿ ಹರ್ಷಿತ್ ನಿನ್ನಿಕಲ್ಲು, ಕಾರ್ಯದರ್ಶಿ ವಿನಯ್, ಕೋಶಾಧಿಕಾರಿ ಹರೀಶ್ ಎಲ್.ಆಯ್ಕೆ

Suddi Udaya

ನಡ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿ ಮತ್ತು ಯುವ ವೇದಿಕೆಯಿಂದ ಆಟಿಡೊಂಜಿ ದಿನ ಮತ್ತು ‘ಪ್ರತಿಭಾ ಪುರಸ್ಕಾರ’ ಕಾರ್ಯಕ್ರಮ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗಳ ಮಾಸಿಕ ಸಭೆ

Suddi Udaya

ಡಿ.3: ಬಂಟರಯಾನೆ ನಾಡವರ ಸಂಘ ಬೆಳ್ತಂಗಡಿ ಆಶ್ರಯದಲ್ಲಿ ಬಂಟೋತ್ಸವ: ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ

Suddi Udaya

ತೋಟತ್ತಾಡಿ : ಡಿ. ಮಜಲು ನಿವಾಸಿ ಪುರಂದರ ಕೋಟ್ಯಾನ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!