26.9 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಡಾ.ಗೋಪಾಲಕೃಷ್ಣ ಕಾಂಚೋಡುರವರಿಗೆನಿವೃತ್ತ ಸಾಧಕ ಯೋಧ ಪ್ರಶಸ್ತಿ ಪ್ರದಾನ

ಉಜಿರೆ: ಇಲ್ಲಿನ ನಿವೃತ್ತ ಯೋಧ ಡಾ. ಗೋಪಾಲಕೃಷ್ಣ ಭಟ್ ಕಾಂಚೋಡು ಅವರಿಗೆ ನಿವೃತ್ತ ಸಾಧಕ ಯೋಧ ಪ್ರಶಸ್ತಿಯನ್ನು ಮಾ.20 ರಂದು ಪ್ರದಾನ ಮಾಡಲಾಯಿತು.ದೆಹಲಿಯ‌ ಸೇನಾ ಮುಖ್ಯಾಲಯದಲ್ಲಿ ಜ.ಉಪೇಂದ್ರ ದ್ವಿವೇದಿ ಪ್ರಶಸ್ತಿ ಪ್ರದಾನ ಮಾಡಿದರು.


ಭಾರತೀಯ ಸೇನೆಯಲ್ಲಿ ಪೂರ್ಣ ಸೇವೆ ಸಲ್ಲಿಸಿ ನಿವೃತ್ತರಾದ ನಂತರ ವಿಶೇಷವಾಗಿ ಸಮಾಜಕ್ಕೆ ಆದರ್ಶಪ್ರಾಯವಾದ ರೀತಿಯಲ್ಲಿ ಮಾದರಿ ಸೇವೆ ಸಲ್ಲಿಸುತ್ತಿರುವ ನಿವೃತ್ತ ಯೋಧರಿಗೆ ಭಾರತೀಯ ಸೇನೆಯ ಮಹಾ ದಂಡನಾಯಕ ಜ. ಉಪೇಂದ್ರ ದ್ವಿವೇದಿ ನೀಡುವ ಈ ಪ್ರಶಸ್ತಿಗೆ ಡಾ.ಗೋಪಾಲಕೃಷ್ಣ ಕಾಂಚೋಡು ದ.ಭಾರತದಿಂದ ಆಯ್ಕೆಯಾದ ಪ್ರಥಮ ವ್ಯಕ್ತಿಯಾಗಿದ್ದಾರೆ.


Related posts

ಮೇಲಂತಬೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಸವಿತಾ, ಉಪಾಧ್ಯಕ್ಷರಾಗಿ ಲೋಕನಾಥ್ ಶೆಟ್ಟಿ ಆಯ್ಕೆ

Suddi Udaya

ರೇಷ್ಮೆ ರೋಡ್ ಸಮೀಪ ಭೀಕರ ರಸ್ತೆ ಅಪಘಾತ :ಬೈಕಿಗೆ ಪಿಕಪ್ ಡಿಕ್ಕಿ ಬೈಕ್ ಸವಾರ ಮೃತ್ಯು

Suddi Udaya

ಕನ್ಯಾಡಿ ಬ್ರಹ್ಮಾನಂದ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya

ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವೈದ್ಯರ ದಿನಾಚರಣೆ

Suddi Udaya

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಸಂಘ ಹಾಗೂ ಅಂತರಾಧ್ಯಯನ ವೃತ್ತಮ್ ವತಿಯಿಂದ ಗುರುಪೂರ್ಣಿಮಾ ಕಾರ್ಯಕ್ರಮ

Suddi Udaya

ದ.ಕ ಜಿಲ್ಲಾ ದ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘದ ವಾರ್ಷಿಕ ಮಹಾಸಭೆ: ಸಮಿತಿ ರಚನೆ

Suddi Udaya
error: Content is protected !!