September 6, 2026
Uncategorized

ಡಾ.ಗೋಪಾಲಕೃಷ್ಣ ಕಾಂಚೋಡುರವರಿಗೆನಿವೃತ್ತ ಸಾಧಕ ಯೋಧ ಪ್ರಶಸ್ತಿ ಪ್ರದಾನ

ಉಜಿರೆ: ಇಲ್ಲಿನ ನಿವೃತ್ತ ಯೋಧ ಡಾ. ಗೋಪಾಲಕೃಷ್ಣ ಭಟ್ ಕಾಂಚೋಡು ಅವರಿಗೆ ನಿವೃತ್ತ ಸಾಧಕ ಯೋಧ ಪ್ರಶಸ್ತಿಯನ್ನು ಮಾ.20 ರಂದು ಪ್ರದಾನ ಮಾಡಲಾಯಿತು.ದೆಹಲಿಯ‌ ಸೇನಾ ಮುಖ್ಯಾಲಯದಲ್ಲಿ ಜ.ಉಪೇಂದ್ರ ದ್ವಿವೇದಿ ಪ್ರಶಸ್ತಿ ಪ್ರದಾನ ಮಾಡಿದರು.


ಭಾರತೀಯ ಸೇನೆಯಲ್ಲಿ ಪೂರ್ಣ ಸೇವೆ ಸಲ್ಲಿಸಿ ನಿವೃತ್ತರಾದ ನಂತರ ವಿಶೇಷವಾಗಿ ಸಮಾಜಕ್ಕೆ ಆದರ್ಶಪ್ರಾಯವಾದ ರೀತಿಯಲ್ಲಿ ಮಾದರಿ ಸೇವೆ ಸಲ್ಲಿಸುತ್ತಿರುವ ನಿವೃತ್ತ ಯೋಧರಿಗೆ ಭಾರತೀಯ ಸೇನೆಯ ಮಹಾ ದಂಡನಾಯಕ ಜ. ಉಪೇಂದ್ರ ದ್ವಿವೇದಿ ನೀಡುವ ಈ ಪ್ರಶಸ್ತಿಗೆ ಡಾ.ಗೋಪಾಲಕೃಷ್ಣ ಕಾಂಚೋಡು ದ.ಭಾರತದಿಂದ ಆಯ್ಕೆಯಾದ ಪ್ರಥಮ ವ್ಯಕ್ತಿಯಾಗಿದ್ದಾರೆ.


Related posts

ಆದಿವಾಸಿ ಸಮುದಾಯದ ಎದುರಿಸುತ್ತಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಮಹತ್ವದ ಸಭೆ ಕರೆದಿರುವ ರಾಜ್ಯ ಸರ್ಕಾರ

Suddi Udaya

ಬೆಳ್ತಂಗಡಿ ತಾಲೂಕಿನ ಅಲ್ಲಲ್ಲಿ ಮಳೆ

Suddi Udaya

ಹೊಸಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಶ್ರೀ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ

Suddi Udaya

ಲಾಯಿಲ: ಬಜಕ್ರೆಸಾಲು ಸೇತುವೆ ಅಡಿ ಎರಡು ಕಾಣಿಕೆ ಡಬ್ಬಗಳು ಒಡೆದ ರೀತಿಯಲ್ಲಿ ಪತ್ತೆ: ಡಬ್ಬಗಳನ್ನು ಒಡೆದು ಹಣ ಕಳವು ಗೈದಿರುವ ಶಂಕೆ

Suddi Udaya

ಗುರುವಾಯನಕೆರೆ ಶಕ್ತಿನಗರದ ಅಕ್ರಮ ಕಸಾಯಿಖಾನೆ ಅಡ್ಡೆ ಮೇಲೆ ಪೊಲೀಸ್ ದಾಳಿ: ಇಬ್ಬರ ಬಂಧನ

Suddi Udaya

ಬೆಳ್ತಂಗಡಿ ಕೋಟಕ್ ಲೈಫ್ 2ನೇ ವರ್ಷಕ್ಕೆ ಪಾದಾರ್ಪಣೆ

Suddi Udaya
error: Content is protected !!