22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಮೊಗ್ರು : ನಾಳೆ (ಮಾ.23) ಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.)ಅಲೆಕ್ಕಿ -ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ಮಕ್ಕಳ ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

ಮೊಗ್ರು : ನಾಳೆ (ಮಾ.23) ಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.)ಅಲೆಕ್ಕಿ -ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ಮಕ್ಕಳ ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ಮಾ 23 ರಂದು ಬೆಳಗ್ಗೆ 7.45 ಕ್ಕೆ ನೆರವೇರಲಿದೆ.ಉದ್ಯಮಿಗಳಾದ ಶ್ರೀ ಶಶಿಧರ ಶೆಟ್ಟಿ ಬರೋಡ ನವಶಕ್ತಿ ಗುರುವಾಯನಕೆರೆ ಇವರು ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಲಿದ್ದಾರೆ. ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ, ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷರಾದ ಅಶೋಕ ಗೌಡ ಪಾಂಜಾಳ, ಜೈ ಶ್ರೀರಾಮ್ ಸೇವಾ ಟ್ರಸ್ಟ್ ನ ಗೌರವಾಧ್ಯಕ್ಷರಾದ ಉದಯ ಭಟ್ ಕೊಳಬ್ಬೆ, ಅಧ್ಯಕ್ಷರಾದ ಅಶೋಕ ಗೌಡ ಬರುoಗುಡೇಲು ಇವರುಗಳ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನೇರವೆರಲಿದೆ, ಸಮಸ್ತರು ಭಾಗವಹಿಸಿಬೇಕಾಗಿ ಟ್ರಸ್ಟ್ ನ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಸೌತಡ್ಕ ಮಹಾಗಣಪತಿ ಕ್ಷೇತ್ರಕ್ಕೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ : ವಿಶೇಷ ಪೂಜೆ ಸಲ್ಲಿಸಿದ ಸಚಿವ ದಂಪತಿ

Suddi Udaya

ಸುಲ್ಕೇರಿ: ರಸ್ತೆಗೆ ಬೀಳುವ ಹಂತದಲ್ಲಿದ್ದ ಮರವನ್ನು ಕೂಡಲೇ ವೇಣೂರು ಅರಣ್ಯ ಅಧಿಕಾರಿಗಳ ಮುಖಾಂತರ ತೆರವು ಕಾರ್ಯ

Suddi Udaya

ಕುತ್ರೊಟ್ಟು ಬಂಗಾಡಿ ಹಾಡಿದೈವ ಉಳ್ಳಾಕುಳ ಕ್ಷೇತ್ರದಲ್ಲಿ ಚಂಡಿಕಾ ಯಾಗ ಹಾಗೂ ವರ್ಷಾವಧಿ ಜಾತ್ರೆ

Suddi Udaya

ಶಿರ್ಲಾಲು ಕೆಮ್ಮಡೆ ನಿವಾಸಿ ಶ್ರೀಮತಿ ವಾರಿಜ ನಿಧನ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ವತಿಯಿoದ ಡಾ. ಹೆಗ್ಗಡೆ ರವರಿಗೆ ಪಟ್ಟಾಭಿಷೇಕ ವಧ೯ಂತ್ಯುತ್ಸವ‌ ಅಭಿನಂದನೆ

Suddi Udaya

ಆದಾಯ ತೆರಿಗೆಯಲ್ಲಿ ಭಾರೀ ವಿನಾಯಿತಿ ನೀಡುವ ಮೂಲಕ ಕೋಟ್ಯಾಂತರ ನಾಗರಿಕರ ಆಶೋತ್ತರಗಳನ್ನು ಈಡೇರಿಸಿದೇ: ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ

Suddi Udaya
error: Content is protected !!