July 23, 2026
Uncategorized

ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಭಗವಾನ್ ಬಿ.ಸಿ. ಸುರ್ಯ ದೇವಸ್ಥಾನಕ್ಕೆ ಭೇಟಿ

ಬೆಳ್ತಂಗಡಿ: ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಭಗವಾನ್ ಬಿ.ಸಿ. ಅವರು ಮಣ್ಣಿನ ಹರಕೆ ಸಂಪ್ರದಾಯದ ಸುರ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ,ಮಣ್ಣಿನ ಹರಕೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಶ್ವರ ಡಾ.ಸತೀಶ್ಚಂದ್ರ ಸುರ್ಯ ಗುತ್ತು ಅವರನ್ನು ದೇವಸ್ಥಾನದ ಪರವಾಗಿ ಸನ್ಮಾನಿಸಿದರು .

Related posts

ಪಟ್ರಮೆ: ಪಾದೆ ನಿವಾಸಿ ಶ್ರೀಮತಿ ಪುಷ್ಪವತಿ ನಿಧನ

Suddi Udaya

ಏ.16-22: ಶ್ರೀ ಧ.ಮಂ. ಯೋಗ – ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ನಿಂದ ಕಳಸದಲ್ಲಿ 46ನೇ ಬೃಹತ್ ಬೇಸಿಗೆ ಯೋಗೋತ್ಸವ

Suddi Udaya

ಸಿಯೋನ್ ಆಶ್ರಮ ಟ್ರಸ್ಟ್ (ರಿ.), ಗಂಡಿಬಾಗಿಲು ಇಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ದೀಪಾವಳಿ ಹಬ್ಬ ಆಚರಣೆ

Suddi Udaya

ಆಷಾಡ ಪ್ರಯುಕ್ತ ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿ ಸಂಸ್ಥೆಯಿಂದ ವಿಶೇಷ ಕೊಡುಗೆ: ಬೆಳ್ತಂಗಡಿ ತಾಲೂಕಿನ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ

Suddi Udaya

ಮರೋಡಿ ಗ್ರಾ.ಪಂನಿಂದ ಪೆರಾಡಿಯಲ್ಲಿ ನಿರ್ಮಿಸಲಾದ ರೂ.5.60 ಲಕ್ಷ ವೆಚ್ಚದ ಸೋಲಾರ್ ದೀಪ ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

Suddi Udaya

ಕುವೆಟ್ಟು ಗ್ರಾಮ ಪಂಚಾಯತ್ ಅರಿವು ಕೇಂದ್ರದ ಸಹಾಭಾಗೀತ್ವದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

Suddi Udaya
error: Content is protected !!