26.9 C
ಪುತ್ತೂರು, ಬೆಳ್ತಂಗಡಿ
April 23, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ವೇಣೂರು-ಪೆರ್ಮುಡ “ಸೂರ್ಯ – ಚಂದ್ರ” ಜೋಡುಕರೆ ಕಂಬಳದ ಫಲಿತಾಂಶ

ವೇಣೂರು: 33ನೇ ವರ್ಷದ ವೇಣೂರು ಪೆರ್ಮುಡ “ಸೂರ್ಯ – ಚಂದ್ರ” ಜೋಡುಕರೆ ಕಂಬಳ ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ :ಕನೆಹಲಗೆ: 10 ಜೊತೆ ಅಡ್ಡಹಲಗೆ: 07 ಜೊತೆ ಹಗ್ಗ ಹಿರಿಯ: 09 ಜೊತೆ ನೇಗಿಲು ಹಿರಿಯ: 24 ಜೊತೆ ಹಗ್ಗ ಕಿರಿಯ: 25 ಜೊತೆ ನೇಗಿಲು ಕಿರಿಯ: 62ಜೊತೆ ಒಟ್ಟು ಕೋಣಗಳ ಸಂಖ್ಯೆ: 137 ಜೊತೆ ಕನೆ ಹಲಗೆ:(6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ)

ಬೋಳಾರ ತ್ರಿಶಾಲ್ ಕೆ ಪೂಜಾರಿ ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ, ಬೈಂದೂರು ಸಸಿಹಿತ್ತು ವೆಂಕಟ ಪೂಜಾರಿಹಲಗೆ ಮುಟ್ಟಿದವರು: ಬೈಂದೂರು ಮಹೇಶ್ ಪೂಜಾರಿ, ಅಡ್ಡ ಹಲಗೆ:ಪ್ರಥಮ: ನಾರಾವಿ ರಕ್ಷಿತ್ ಜೈನ್ (11.79)ಹಲಗೆ ಮುಟ್ಟಿದವರು: ಭಟ್ಕಳ ಹರೀಶ್ ದ್ವಿತೀಯ: ಇರುವೈಲು ದೊಡ್ಡಗುತ್ತು ಜಗದೀಶ್ ಎಂ ಶೆಟ್ಟಿ (11.95)ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ ಹಿರಿಯ: ಪ್ರಥಮ: ವೇಣೂರು ಮುಡುಕೋಡಿ ಗಣೇಶ್ ನಾರಾಯಣ ಪಂಡಿತ್ “ಬಿ” (11.26)ಓಡಿಸಿದವರು: ಮಿಜಾರ್ ಅಶ್ವಥಪುರ ಶ್ರೀನಿವಾಸ ಗೌಡದ್ವಿತೀಯ: ನಂದಳಿಕೆ ಶ್ರೀಕಾಂತ್ ಭಟ್ “ಬಿ” (11.39)ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ, ಹಗ್ಗ ಕಿರಿಯ: ಪ್ರಥಮ: ಎಂಬತ್ತು ಬಡಗಬೆಟ್ಟು ಕಲ್ಲಪಾಪು ಶ್ರೀಕ ಸಂದೀಪ್ ಶೆಟ್ಟಿ (11.68)ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗದ್ವಿತೀಯ: ಸುರತ್ಕಲ್ ಪಾಂಚಜನ್ಯ ಯೋಗೀಶ್ ಕರಿಯ ಪೂಜಾರಿ (11.88)ಓಡಿಸಿದವರು: ಭಟ್ಕಳ ಶಂಕರ್, ನೇಗಿಲು ಹಿರಿಯ: ಪ್ರಥಮ: ಕಾರ್ಕಳ ಗಾಂಧಿಮೈದಾನ ಪೇಟೆಮನೆ ಧೃತಿಕ್ ತಾರನಾಥ ದೇವಾಡಿಗ “ಎ” (11.37)ಓಡಿಸಿದವರು: ಕುಂದ ಬಾರಂದಡಿ ಮಾಸ್ತಿಕಟ್ಟೆ ಸ್ವರೂದ್ವಿತೀಯ: ಶ್ರೀ ಮಹಮ್ಮಾಯಿ ಕಲ್ಲೇರಿ ಪಂಜಿಕುಡೆಲು ಗುತ್ತು ನಾರಾಯಣ ಪೂಜಾರಿ (11.50)ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ• ನೇಗಿಲು ಕಿರಿಯ:ಪ್ರಥಮ: ಎರ್ಮಾಳ್ ಪುಚೊಟ್ಟು ಬೀಡು ಬಾಲಚಂದ್ರ ಲೋಕಯ್ಯ ಶೆಟ್ಟಿ “ಎ” (11.26)ಓಡಿಸಿದವರು: ಕುಂದ ಬಾರಂದಡಿ ಮಾಸ್ತಿಕಟ್ಟೆ ಸ್ವರೂಪ್ಲಿತೀಯ: ಕೊಡವೂರು ಕಂಬಳಕಟ್ಟ ಪಂಚರತ್ನ ಬೈಲುಮನೆ ಸಂತೋಷ್ ಶೆಟ್ಟಿ (12.12)ಓಡಿಸಿದವರು: ಪಣಪೀಲ ಪ್ರವೀಣ್ ಕೋಟ್ಯಾನ್

Related posts

ಸಂಬೋಳ್ಯದ ಸುಮಂತ್ ಸಾವಿನ ಬಗ್ಗೆ ವದಂತಿಗಳಿಗೆ ಕಿವಿಗೊಡಬೇಡಿ: ದ.ಕ. ಜಿಲ್ಲಾ ಎಸ್ಪಿ ಡಾ.ಅರುಣ್ ಕೆ ಪತ್ರಿಕಾ ಹೇಳಿಕೆ

Suddi Udaya

ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ದಿನಾಚರಣೆ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯ ಪ್ರೌಢ ವಿಭಾಗದ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಗಾರ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ಉಜಿರೆ, ಬೆಳಾಲು, ಮಾಯಾ, ಕೊಲ್ಪಾಡಿ ಗ್ರಾಮದ ಭಕ್ತಾಧಿಗಳಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಬೈಕ್ ಮತ್ತು ಪಿಕಪ್ ವಾಹನ ನಡುವೆ ಅಪಘಾತ, ಬೈಕ್ ಸವಾರಿಗೆ ಗಂಭೀರ ಗಾಯ, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ, ವೇಣೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆ: ಸುರ್ಯ ರಸ್ತೆಯ ಪಡುವೆಟ್ಟು ಜನವಸತಿ ಪ್ರದೇಶಕ್ಕೆ ‘ಕೃಷ್ಣನಗರ’ ನಾಮಫಲಕ ಅನಾವರಣ

Suddi Udaya
error: Content is protected !!